ಲಾಕ್​ಡೌನ್​ನಿಂದ ಕೆಲಸವಿಲ್ಲದೇ ಕಂಗಾಲಾಗಿರೋ ಕಾರ್ಮಿಕರ ಬಳಿ ಸರ್ಕಾರದಿಂದ ದುಪ್ಪಟ್ಟು ಬಸ್ ದರ ವಸೂಲಿ​

ಬೆಂಗಳೂರು: ಕರೊನಾ ವೈರಸ್​ ತಡೆಗಟ್ಟಲು ಹೇರಲಾಗಿರುವ ಲಾಕ್​ಡೌನ್​ನಿಂದ ದುಡಿಮೆಯೇ ಇಲ್ಲದೇ ಜನರು ಕಂಗಾಲಾಗಿದ್ದರೆ. ಇದರ ನಡುವೆ ರಾಜ್ಯ ಸರ್ಕಾರ ಬೇರೆ ಜಿಲ್ಲೆಯ ಕಾರ್ಮಿಕರನ್ನು ಅವರವರ ಪ್ರದೇಶಗಳಿಗೆ ಕರೆದೊಯ್ಯಲು ಕೆಎಸ್​ಆರ್​ಟಿಸಿ ಟಿಕೆಟ್​ ದರವನ್ನು ದುಪ್ಪಟ್ಟು ಮಾಡಿ ಗಾಯದ ಮೇಲೆ ಬರೆ ಎಳೆದಿದೆ. ಬೆಂಗಳೂರಿನಿಂದ ಬಾಗಲಕೋಟೆಗೆ 1311 ರೂ., ಬಳ್ಳಾರಿ 884 ರೂ., ಬೆಳಗಾವಿ 1478 ರೂ., ಬೀದರ್​ 1984 ರೂ., ಚಾಮರಾಜನಗರ 468 ರೂ., ಉಡುಪಿ 1110 ರೂ, ಧಾರವಾಡ 1239 ರೂ., ಮೈಸೂರು 390 ರೂ. ಹೀಗೆ … Continue reading ಲಾಕ್​ಡೌನ್​ನಿಂದ ಕೆಲಸವಿಲ್ಲದೇ ಕಂಗಾಲಾಗಿರೋ ಕಾರ್ಮಿಕರ ಬಳಿ ಸರ್ಕಾರದಿಂದ ದುಪ್ಪಟ್ಟು ಬಸ್ ದರ ವಸೂಲಿ​