More

    ಮಂಗಳೂರಿನಲ್ಲಿ ಓಡಾಡುತ್ತಿದ್ದ ನೈಜೀರಿಯಾ ಪ್ರಜೆಯನ್ನು ನೋಡಿ ಭಯಭೀತರಾದ ಜನರು..! ಇದೆಲ್ಲ ಕರೊನಾ ವೈರಸ್​ ಪರಿಣಾಮ

    ಮಂಗಳೂರು: ಮೊದಲೆಲ್ಲ ವಿದೇಶಿಗರನ್ನು ಕುತೂಹಲದಿಂದ ನೋಡಲಾಗುತ್ತಿತ್ತು. ಆದರೆ ಈಗ ಭಯದಿಂದ ನೋಡುವಂತಾಗಿದೆ. ಅದಕ್ಕೆ ಕಾರಣ ಮಾತ್ರ ಖಂಡಿತವಾಗಿಯೂ ಕರೊನಾ ವೈರಸ್​..!

    ಸದ್ಯಕ್ಕಂತೂ ವಿದೇಶಿಗರ ಮೇಲೆ ತೀವ್ರ ನಿಗಾ ಇಡಲಾಗಿದೆ. ಹೀಗಿರುವಾಗ ಮಂಗಳೂರಿನಲ್ಲಿ ನೈಜೀರಿಯಾ ಪ್ರಜೆಯೋರ್ವ ಕಾಣಿಸಿಕೊಂಡು ಆತಂಕ ಮೂಡಿಸಿದ್ದಾನೆ.

    ಮಂಗಳೂರು ನವಭಾರತ್​ ಸರ್ಕಲ್​ನಲ್ಲಿ ತಿರುಗಾಡುತ್ತಿದ್ದ ನೈಜೀರಿಯಾ ಪ್ರಜೆಯನ್ನು ನೋಡಿದ ಸ್ಥಳೀಯರು ಭಯದಿಂದ ಕೂಡಲೇ ಪೊಲೀಸರಿಗೆ ಹಾಗೂ ಆಂಬುಲೆನ್ಸ್​ಗೆ ಕರೆ ಮಾಡಿದ್ದಾರೆ. ಬಳಿಕ ಆ ನೈಜೀರಿಯಾ ಪ್ರಜೆಯನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. 

    ಲಾಕ್​ಡೌನ್ ಕೂಡ ಪ್ರಯೋಜನಕ್ಕೆ ಬರಲಿಲ್ಲ…ಮಹಾರಾಷ್ಟ್ರದಲ್ಲಿ ಒಂದೇ ದಿನ 11 ಹೊಸ ಕರೊನಾ ಕೇಸ್​ ಪತ್ತೆ; ಹೀಗಾದ್ರೆ ವೈರಸ್ ಹರಡುವಿಕೆ 3ನೇ ಹಂತಕ್ಕೆ ಕಾಲಿಡುತ್ತಾ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts