ಕರೊನಾ ನಿಯಂತ್ರಣಕ್ಕಾಗಿ ಶ್ರೀಶೈಲದ ಯಾತ್ರೆ ಸ್ಥಗಿತಗೊಳಿಸಿ: ಭಕ್ತರಲ್ಲಿ ಶ್ರೀ ಶ್ರೀಶೈಲ ಜಗದ್ಗುರುಗಳ ಮನವಿ

ಬೆಳಗಾವಿ: ದೇಶದಲ್ಲಿ ಮಾರಕ ಕರೊನಾ ವೈರಸ್ ಹಲವಾರು ಕಡೆಗಳಲ್ಲಿ ಹರಡುತ್ತಿರುವುದರಿಂದ ಶ್ರೀಶೈಲದ ಯುಗಾದಿ ಜಾತ್ರೆಯಲ್ಲಿ ಪಾಲ್ಗೊಳ್ಳಲು ಆಗಮಿಸುವ ಭಕ್ತರು ತಮ್ಮ ಯಾತ್ರೆಯನ್ನು ಸ್ಥಗಿತಗೊಳಿಸಬೇಕೆಂದು ಶ್ರೀ ಶ್ರೀಶೈಲ ಜಗದ್ಗುರು ಡಾ. ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ತಿಳಿಸಿದ್ದಾರೆ. ಭಾನುವಾರ ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ಕರೊನಾ ಸೋಂಕು ಒಂದು ಮಾರಣಾಂತಿಕ ರೋಗಾಣು ಆಗಿದ್ದು, ಸೋಂಕು ತಗುಲಿದ ಒಬ್ಬ ವ್ಯಕ್ತಿ, ಸಾವಿರ ಜನರು ಒಂದೆಡೆ ಸೇರಿದ ಪ್ರದೇಶಲ್ಲಿ ಮಧ್ಯದಲ್ಲಿ ಬಂದು ಸೀನಿದರೆ ಅಥವಾ ಕೆಮ್ಮಿದರೆ ಅವನಿಂದ ಇನ್ನೊಬ್ಬರಿಗೆ, ಅವನಿಂದ ಮತ್ತೊಬ್ಬನಿಗೆ … Continue reading ಕರೊನಾ ನಿಯಂತ್ರಣಕ್ಕಾಗಿ ಶ್ರೀಶೈಲದ ಯಾತ್ರೆ ಸ್ಥಗಿತಗೊಳಿಸಿ: ಭಕ್ತರಲ್ಲಿ ಶ್ರೀ ಶ್ರೀಶೈಲ ಜಗದ್ಗುರುಗಳ ಮನವಿ