ಕರೊನಾ ಕುರಿತ ಹಣದಲ್ಲೂ ಪಾಲು ಕೇಳಿದ ಪಾಲಿಕೆ ಆಯುಕ್ತ ಎಸಿಬಿ ಬಲೆಗೆ; ಅಕೌಂಟೆಂಟ್​ ಕೂಡ ಬಂಧನ..

ಕಲಬುರಗಿ: ಭ್ರಷ್ಟಾಚಾರ ಪ್ರಕರಣದಲ್ಲಿ ಪಾಲಿಕೆಯೊಂದರ ಆಯುಕ್ತರೇ ಸಿಕ್ಕಿಹಾಕಿಕೊಂಡಿದ್ದು, ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ಆಯುಕ್ತರ ಜತೆಗೆ ಅಕೌಂಟೆಂಟ್​ ಒಬ್ಬರನ್ನು ಕೂಡ ಬಂಧಿಸಿದ್ದಾರೆ. ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತ ಶಂಕ್ರಣ್ಣ ವಣಿಕ್ಯಾಳ ಮತ್ತು ಅಕೌಂಟೆಂಟ್​ ಚೆನ್ನಪ್ಪ ಬಂಧನಕ್ಕೆ ಒಳಗಾಗಿರುವ ಆರೋಪಿಗಳು. ಇವರು ಕರೊನಾ ಸುರಕ್ಷಾ ಚಕ್ರದ ಬಿಲ್ ಪಾಸ್ ಮಾಡುವ ಸಲುವಾಗಿ ಲಂಚ‌ ಕೇಳಿದ್ದ ಪ್ರಕರಣದಲ್ಲಿ ಇವರನ್ನು ಬಂಧಿಸಲಾಗಿದೆ. 7.5 ಲಕ್ಷ ರೂ. ಮೊತ್ತದ ಬಿಲ್ ಪಾಸ್ ಮಾಡಲು ಆಯುಕ್ತರು ಶೇ. 2 ಕಮಿಷನ್​ ಕೇಳಿದ್ದರು. ಈ … Continue reading ಕರೊನಾ ಕುರಿತ ಹಣದಲ್ಲೂ ಪಾಲು ಕೇಳಿದ ಪಾಲಿಕೆ ಆಯುಕ್ತ ಎಸಿಬಿ ಬಲೆಗೆ; ಅಕೌಂಟೆಂಟ್​ ಕೂಡ ಬಂಧನ..