ಕರೊನಾ ಕುರಿತ ಹಣದಲ್ಲೂ ಪಾಲು ಕೇಳಿದ ಪಾಲಿಕೆ ಆಯುಕ್ತ ಎಸಿಬಿ ಬಲೆಗೆ; ಅಕೌಂಟೆಂಟ್ ಕೂಡ ಬಂಧನ..
ಕಲಬುರಗಿ: ಭ್ರಷ್ಟಾಚಾರ ಪ್ರಕರಣದಲ್ಲಿ ಪಾಲಿಕೆಯೊಂದರ ಆಯುಕ್ತರೇ ಸಿಕ್ಕಿಹಾಕಿಕೊಂಡಿದ್ದು, ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ಆಯುಕ್ತರ ಜತೆಗೆ ಅಕೌಂಟೆಂಟ್ ಒಬ್ಬರನ್ನು ಕೂಡ ಬಂಧಿಸಿದ್ದಾರೆ. ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತ ಶಂಕ್ರಣ್ಣ ವಣಿಕ್ಯಾಳ ಮತ್ತು ಅಕೌಂಟೆಂಟ್ ಚೆನ್ನಪ್ಪ ಬಂಧನಕ್ಕೆ ಒಳಗಾಗಿರುವ ಆರೋಪಿಗಳು. ಇವರು ಕರೊನಾ ಸುರಕ್ಷಾ ಚಕ್ರದ ಬಿಲ್ ಪಾಸ್ ಮಾಡುವ ಸಲುವಾಗಿ ಲಂಚ ಕೇಳಿದ್ದ ಪ್ರಕರಣದಲ್ಲಿ ಇವರನ್ನು ಬಂಧಿಸಲಾಗಿದೆ. 7.5 ಲಕ್ಷ ರೂ. ಮೊತ್ತದ ಬಿಲ್ ಪಾಸ್ ಮಾಡಲು ಆಯುಕ್ತರು ಶೇ. 2 ಕಮಿಷನ್ ಕೇಳಿದ್ದರು. ಈ … Continue reading ಕರೊನಾ ಕುರಿತ ಹಣದಲ್ಲೂ ಪಾಲು ಕೇಳಿದ ಪಾಲಿಕೆ ಆಯುಕ್ತ ಎಸಿಬಿ ಬಲೆಗೆ; ಅಕೌಂಟೆಂಟ್ ಕೂಡ ಬಂಧನ..
Copy and paste this URL into your WordPress site to embed
Copy and paste this code into your site to embed