‘ತಿನ್ನಲ್ಲ, ತಿನ್ನೋಕೂ ಬಿಡಲ್ಲ’ ಎನ್ನುವ ಮೋದಿ ಅಕ್ಕಪಕ್ಕದಲ್ಲೇ ಇದ್ದಾರೆ ತಿನ್ನೋರು!: ಖರ್ಗೆ
ಶಿವಮೊಗ್ಗ: ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷಗಳ ನಡುವೆ ವಾಗ್ದಾಳಿ ಮುಂದುವರಿದಿದ್ದು, ಪಕ್ಷಗಳ ನಾಯಕರ ರೋಷಾವೇಶದ ಹೇಳಿಕೆಗಳು ಎಲ್ಲೆಡೆಯಿಂದ ಕೇಳಿ ಬರಲಾರಂಭಿಸಿವೆ. ಇಂದು ಸೊರಬ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಧು ಬಂಗಾರಪ್ಪ ಪರವಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಚಾರ ಮಾಡಿದರು. ಆನವಟ್ಟಿಯಲ್ಲಿ ನಡೆದ ಬಹಿರಂಗ ಸಭೆಯಲ್ಲಿ ಪಾಲ್ಗೊಂಡ ಅವರು, ಇದು ಕಾಂಗ್ರೆಸ್ ಪಾಲಿಗೆ ಮಹತ್ವದ ಚುನಾವಣೆ. ನಾನು ಅನೇಕ ಚುನಾವಣೆ ಸಭೆಯಲ್ಲಿ ಭಾಗವಹಿಸಿದ್ದೇನೆ. ರಾಹುಲ್ ಗಾಂಧಿಯ ಭಾರತ ಜೋಡೋ ಕಾರ್ಯಕ್ರಮದಲ್ಲೂ ಭಾಗಿಯಾಗಿದ್ದೆ. ಲಕ್ಷಾಂತರ ಸಂಖ್ಯೆಯಲ್ಲಿ … Continue reading ‘ತಿನ್ನಲ್ಲ, ತಿನ್ನೋಕೂ ಬಿಡಲ್ಲ’ ಎನ್ನುವ ಮೋದಿ ಅಕ್ಕಪಕ್ಕದಲ್ಲೇ ಇದ್ದಾರೆ ತಿನ್ನೋರು!: ಖರ್ಗೆ
Copy and paste this URL into your WordPress site to embed
Copy and paste this code into your site to embed