ಕಾಂಗ್ರೆಸ್ ಮಾಡಿದ ಪಾಪಗಳಿಗೆ ಜನ ಈಗ ಶಿಕ್ಷಿಸುತ್ತಿದ್ದಾರೆ: ಪ್ರಧಾನಿ ಮೋದಿ

ಜೈಪುರ: ಒಂದು ಕಾಲದಲ್ಲಿ ಲೋಕಸಭೆ ಚುನಾವಣೆಯಲ್ಲಿ 400 ಸ್ಥಾನಗಳನ್ನು ಗೆಲ್ಲುತ್ತಿದ್ದ ಕಾಂಗ್ರೆಸ್​ ಪಕ್ಷ ಇಂದು ಸ್ವತಂತ್ರವಾಗಿ 300 ಕ್ಷೇತ್ರಗಳಲ್ಲಿ ಸ್ವರ್ಧೆ ಮಾಡಲು ಸಾಧ್ಯವಾಗುತ್ತಿಲ್ಲ. ಕಾಂಗ್ರೆಸ್​ ಮಾಡಿದ ಪಾಪಕ್ಕೆ ದೇಶದ ಜನರೇ ಶಿಕ್ಷೆ ನೀಡುತ್ತಿದ್ದಾರೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಹೇಳಿದರು. ಇದನ್ನೂ ಓದಿ: ಇಂಡಿಯಾ ಮೈತ್ರಿ ಒಕ್ಕೂಟದ ಚುನಾವಣಾ ರ‍್ಯಾಲಿ: ರಾಹುಲ್ ಗಾಂಧಿ ಗೈರು? ಕಾರಣ ಹೀಗಿದೆ..! ರಾಜಸ್ಥಾನದ ಜಲೋರ್​ ಜಿಲ್ಲೆಯಲ್ಲಿ ಭಾನುವಾರ ಆಯೋಜಿಸಿದ್ದ ರ್ಯಾಲಿ ಉದ್ದೇಶಿಸಿ ಮಾತನಾಡಿದರು. ರಾಜಸ್ಥಾನದ ಅರ್ಧಭಾಗದಲ್ಲಿ ನಡೆದ ಮೊದಲ ಹಂತದ … Continue reading ಕಾಂಗ್ರೆಸ್ ಮಾಡಿದ ಪಾಪಗಳಿಗೆ ಜನ ಈಗ ಶಿಕ್ಷಿಸುತ್ತಿದ್ದಾರೆ: ಪ್ರಧಾನಿ ಮೋದಿ