ಕಾಂಗ್ರೆಸ್ ಮಾಡಿದ ಪಾಪಗಳಿಗೆ ಜನ ಈಗ ಶಿಕ್ಷಿಸುತ್ತಿದ್ದಾರೆ: ಪ್ರಧಾನಿ ಮೋದಿ
ಜೈಪುರ: ಒಂದು ಕಾಲದಲ್ಲಿ ಲೋಕಸಭೆ ಚುನಾವಣೆಯಲ್ಲಿ 400 ಸ್ಥಾನಗಳನ್ನು ಗೆಲ್ಲುತ್ತಿದ್ದ ಕಾಂಗ್ರೆಸ್ ಪಕ್ಷ ಇಂದು ಸ್ವತಂತ್ರವಾಗಿ 300 ಕ್ಷೇತ್ರಗಳಲ್ಲಿ ಸ್ವರ್ಧೆ ಮಾಡಲು ಸಾಧ್ಯವಾಗುತ್ತಿಲ್ಲ. ಕಾಂಗ್ರೆಸ್ ಮಾಡಿದ ಪಾಪಕ್ಕೆ ದೇಶದ ಜನರೇ ಶಿಕ್ಷೆ ನೀಡುತ್ತಿದ್ದಾರೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಹೇಳಿದರು. ಇದನ್ನೂ ಓದಿ: ಇಂಡಿಯಾ ಮೈತ್ರಿ ಒಕ್ಕೂಟದ ಚುನಾವಣಾ ರ್ಯಾಲಿ: ರಾಹುಲ್ ಗಾಂಧಿ ಗೈರು? ಕಾರಣ ಹೀಗಿದೆ..! ರಾಜಸ್ಥಾನದ ಜಲೋರ್ ಜಿಲ್ಲೆಯಲ್ಲಿ ಭಾನುವಾರ ಆಯೋಜಿಸಿದ್ದ ರ್ಯಾಲಿ ಉದ್ದೇಶಿಸಿ ಮಾತನಾಡಿದರು. ರಾಜಸ್ಥಾನದ ಅರ್ಧಭಾಗದಲ್ಲಿ ನಡೆದ ಮೊದಲ ಹಂತದ … Continue reading ಕಾಂಗ್ರೆಸ್ ಮಾಡಿದ ಪಾಪಗಳಿಗೆ ಜನ ಈಗ ಶಿಕ್ಷಿಸುತ್ತಿದ್ದಾರೆ: ಪ್ರಧಾನಿ ಮೋದಿ
Copy and paste this URL into your WordPress site to embed
Copy and paste this code into your site to embed