ಯಾದಗಿರಿ | ಶಾರ್ಟ್ ಸರ್ಕ್ಯೂಟ್​​ನಿಂದ ಬೆಂಕಿಗಾಹುತಿಯಾದ ದಂಪತಿ

ಯಾದಗಿರಿ: ಶಾರ್ಟ್ ಸರ್ಕ್ಯೂಟ್​​ನಿಂದ ದಂಪತಿ ಬೆಂಕಿಗೆ ಆಹುತಿಯಾಗಿರುವ ಘಟನೆ ಗುರಮಠಕಲ್ ತಾಲೂಕಿನ ಸೈದಾಪುರ ಪಟ್ಟಣದಲ್ಲಿ ಇಂದು ಬೆಳ್ಳಂ ಬೆಳಗ್ಗೆ ನಡೆದಿದೆ. ಬಟ್ಟೆ ಅಂಗಡಿಗೆ ಹತ್ತಿಕೊಂಡ ಬೆಂಕಿ ಮನೆಗೂ ವ್ಯಾಪಿಸಿದೆ. ಕೋಣೆಯೊಳಗೆ ಮಲಗಿದ್ದ ಕೆ.ಬಿ.ರಾಘವೇಂದ್ರ (40), ಪತ್ನಿ ಶಿಲ್ಪಾ ರಾಘವೇಂದ್ರ (35) ಶಾರ್ಟ್​ ಸರ್ಕ್ಯೂಟ್​ನಿಂದ ಮೃತಪಟ್ಟವರು. ಇದನ್ನೂ ಓದಿ: ಈ ಮರದ ಭದ್ರತೆಗೆ ಇದುವರೆಗೂ ಖರ್ಚಾಗಿದ್ದು 64 ಲಕ್ಷ ರೂ.! ಘಟನೆಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಕಾರಣ ಎನ್ನಲಾಗುತ್ತಿದ್ದು, ಇಂದು ಬೆಳಗ್ಗೆ ನಸುಕಿನ ಜಾವ 3 ಗಂಟೆಗೆ ನಡೆದಿದೆ. ಸ್ಥಳೀಯರು ಬೆಂಕಿ … Continue reading ಯಾದಗಿರಿ | ಶಾರ್ಟ್ ಸರ್ಕ್ಯೂಟ್​​ನಿಂದ ಬೆಂಕಿಗಾಹುತಿಯಾದ ದಂಪತಿ