ಹೈದರಾಬಾದ್: ಮದುವೆಯಾಗಿ ಬಹಳ ದಿನಗಳಾದರೂ ಮಕ್ಕಳಾಗಲಿಲ್ಲ ಎಂದರೆ ದಂಪತಿ ಏನೇನೋ ಪೂಜೆ-ಪುನಸ್ಕಾರ, ಹರಕೆಗಳನ್ನು ಕೈಗೊಳ್ಳುತ್ತಾರೆ. ಅದು ತಪ್ಪೇನೂ ಅಲ್ಲ. ಆದರೆ ಇಲ್ಲೊಂದು ದಂಪತಿ ಮಕ್ಕಳಾಗಲಿ ಎಂದು ವಿಶೇಷ ಪೂಜೆ ಮಾಡಲಿಕ್ಕಾಗಿ ದೇವಸ್ಥಾನಗಳ ಮೂರ್ತಿಗಳನ್ನೇ ಕದ್ದಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪತಿ ಸಂತಪುರಂ ಸಿದ್ದೇಶ್ ಸಿಕ್ಕಿಬಿದ್ದಿದ್ದರೂ ಪತ್ನಿ ಎಸ್. ಸುಜಾತಾ ಇನ್ನೂ ಪತ್ತೆಯಾಗಿಲ್ಲ. ಆದರೆ ಸಿಕ್ಕಿಹಾಕಿಕೊಂಡಿರುವ ಪತಿಯಿಂದ ಕದ್ದ ಮೂರ್ತಿಗಳನ್ನು ಹಾಗೂ ಮೊಬೈಲ್ಫೋನೊಂದನ್ನು ವಶಪಡಿಸಿಕೊಂಡಿರುವ ಪೊಲೀಸರು, ತಲೆಮರೆಸಿಕೊಂಡಿರುವ ಪತ್ನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಇದನ್ನೂ ಓದಿ: ಬೈಕ್ನಲ್ಲಿ ಹೋಗುವಾಗ ಪ್ರಿಯಕರನ ಬೆನ್ನಿಗೆ … Continue reading ಮಕ್ಕಳಾಗಲಿ ಎಂದು ವಿಶೇಷ ಪೂಜೆ ಮಾಡಲಿಕ್ಕೆ ದೇವಸ್ಥಾನಗಳ ಮೂರ್ತಿಗಳನ್ನು ಕದ್ದ ದಂಪತಿ!; ಗಂಡ ಸಿಕ್ಕಿಬಿದ್ದರೂ ಹೆಂಡತಿ ಸಿಕ್ಕಿಲ್ಲ..
Copy and paste this URL into your WordPress site to embed
Copy and paste this code into your site to embed