ಮಂಗಳೂರು ಏರ್​ಪೋರ್ಟಲ್ಲಿ ಬಾಂಬ್ ಇಟ್ಟ ಪ್ರಕರಣ; ಆರೋಪಿ ಆದಿತ್ಯಗೆ ಶಿಕ್ಷೆ ವಿಧಿಸಿದ ನ್ಯಾಯಾಲಯ..

ಮಂಗಳೂರು: ಮಂಗಳೂರು ಏರ್​ಪೋರ್ಟ್​​ನಲ್ಲಿ ಬಾಂಬ್ ಇಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಆದಿತ್ಯ ರಾವ್​ಗೆ ಶಿಕ್ಷೆ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ. ಮಂಗಳೂರಿನ ನಾಲ್ಕನೇ ಜಿಲ್ಲಾ ನ್ಯಾಯಾಲಯದಿಂದ ತೀರ್ಪು ಪ್ರಕಟಗೊಂಡಿದೆ. 2020ರ ಜನವರಿ 20ರಂದು ಮಂಗಳೂರು ಏರ್​​ಪೋರ್ಟ್​ನಲ್ಲಿ ಬಾಂಬ್ ಇಟ್ಟಿದ್ದ ಆದಿತ್ಯ, ನಂತರ ಜನವರಿ 22ರಂದು ಬೆಂಗಳೂರಿನಲ್ಲಿ ಶರಣಾಗಿದ್ದ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತ್ಯೇಕ ಎರಡು ಕೇಸ್​ ದಾಖಲಿಸಿಕೊಳ್ಳಲಾಗಿದ್ದು, ಒಂದರಲ್ಲಿ 20 ವರ್ಷ ಜೈಲು, 10 ಸಾವಿರ ರೂ. ದಂಡ ಹಾಗೂ ಇನ್ನೊಂದರಲ್ಲಿ 5 ವರ್ಷ ಜೈಲು, 10 … Continue reading ಮಂಗಳೂರು ಏರ್​ಪೋರ್ಟಲ್ಲಿ ಬಾಂಬ್ ಇಟ್ಟ ಪ್ರಕರಣ; ಆರೋಪಿ ಆದಿತ್ಯಗೆ ಶಿಕ್ಷೆ ವಿಧಿಸಿದ ನ್ಯಾಯಾಲಯ..