ಮಂಗಳೂರು ಏರ್ಪೋರ್ಟಲ್ಲಿ ಬಾಂಬ್ ಇಟ್ಟ ಪ್ರಕರಣ; ಆರೋಪಿ ಆದಿತ್ಯಗೆ ಶಿಕ್ಷೆ ವಿಧಿಸಿದ ನ್ಯಾಯಾಲಯ..
ಮಂಗಳೂರು: ಮಂಗಳೂರು ಏರ್ಪೋರ್ಟ್ನಲ್ಲಿ ಬಾಂಬ್ ಇಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಆದಿತ್ಯ ರಾವ್ಗೆ ಶಿಕ್ಷೆ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ. ಮಂಗಳೂರಿನ ನಾಲ್ಕನೇ ಜಿಲ್ಲಾ ನ್ಯಾಯಾಲಯದಿಂದ ತೀರ್ಪು ಪ್ರಕಟಗೊಂಡಿದೆ. 2020ರ ಜನವರಿ 20ರಂದು ಮಂಗಳೂರು ಏರ್ಪೋರ್ಟ್ನಲ್ಲಿ ಬಾಂಬ್ ಇಟ್ಟಿದ್ದ ಆದಿತ್ಯ, ನಂತರ ಜನವರಿ 22ರಂದು ಬೆಂಗಳೂರಿನಲ್ಲಿ ಶರಣಾಗಿದ್ದ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತ್ಯೇಕ ಎರಡು ಕೇಸ್ ದಾಖಲಿಸಿಕೊಳ್ಳಲಾಗಿದ್ದು, ಒಂದರಲ್ಲಿ 20 ವರ್ಷ ಜೈಲು, 10 ಸಾವಿರ ರೂ. ದಂಡ ಹಾಗೂ ಇನ್ನೊಂದರಲ್ಲಿ 5 ವರ್ಷ ಜೈಲು, 10 … Continue reading ಮಂಗಳೂರು ಏರ್ಪೋರ್ಟಲ್ಲಿ ಬಾಂಬ್ ಇಟ್ಟ ಪ್ರಕರಣ; ಆರೋಪಿ ಆದಿತ್ಯಗೆ ಶಿಕ್ಷೆ ವಿಧಿಸಿದ ನ್ಯಾಯಾಲಯ..
Copy and paste this URL into your WordPress site to embed
Copy and paste this code into your site to embed