ಕೋವಿಡ್​ 19ಗೆ ಆಯುರ್ವೇದ ಚಿಕಿತ್ಸೆ: 29ಕ್ಕೆ ಟಾಸ್ಕ್​ ಫೋರ್ಸ್​ ಸಭೆಯಲ್ಲಿ ನಡೆಯಲಿದೆ ಚರ್ಚೆ

ಬೆಂಗಳೂರು: ಕರೊನಾ ಕೋವಿಡ್ 19 ವೈರಸ್​ ಸೋಂಕು ಹರಡದಂತೆ ತಡೆಯುವ ಪ್ರಯತ್ನ ತೀವ್ರತರವಾಗಿ ನಡೆಯುತ್ತಿದೆ. ಈ ನಡುವೆ ಅಲೋಪಥಿ ಔಷಧ ಅಭಿವೃದ್ಧಿ ಪಡಿಸುವ ಪ್ರಯತ್ನ ಜಗತ್ತಿನ ನಾನಾ ಭಾಗದಲ್ಲಿ ನಡೆದಿದೆ. ಈ ಸಂಕಷ್ಟ ಕಾಲದಲ್ಲಿ ಭಾರತ ತನ್ನದೇ ಆದ ರೀತಿಯಲ್ಲಿ ಜಗತ್ತಿಗೆ ನೆರವಾಗುವ ನಿಟ್ಟಿನಲ್ಲಿ ಪ್ರಯತ್ನ ನಡೆಸಿದೆ. ಭಾರತದ ಆಯುರ್ವೇದ ಚಿಕಿತ್ಸೆಯಲ್ಲಿ ವೈರಾಣು ಸೋಂಕಿಗೆ ಔಷಧ ಇದೆ ಎಂಬುದನ್ನು ಆಯುರ್ವೇದ ಪರಿಣತರು ಈಗಾಗಲೆ ಪ್ರತಿಪಾದಿಸಿದ್ದಾರೆ. ಇದರಂತೆ ಕರ್ನಾಟಕ, ಗೋವಾ ಸೇರಿ ಕೆಲವು ರಾಜ್ಯಗಳಲ್ಲಿ ಕೋವಿಡ್19 ಸೋಂಕಿಗೆ ಆಯುರ್ವೇದ … Continue reading ಕೋವಿಡ್​ 19ಗೆ ಆಯುರ್ವೇದ ಚಿಕಿತ್ಸೆ: 29ಕ್ಕೆ ಟಾಸ್ಕ್​ ಫೋರ್ಸ್​ ಸಭೆಯಲ್ಲಿ ನಡೆಯಲಿದೆ ಚರ್ಚೆ