‘ಕಪಿಲ್​ದೇವ್’ ವರ್ಗಾವಣೆ, ‘ಬೌಂಡರಿ’ ಮೀರಿದ ಸಂಭ್ರಮ!; ಖಾಕಿ ಖದರಿಗೆ ಮುದುರಿತಾ ಕೋವಿಡ್ ನಿಯಮ?

ಕಲಬುರಗಿ: ಸಾರ್ವಜನಿಕರು ಯಾರಾದರೂ ಕೋವಿಡ್ ನಿಯಮ ಪಾಲಿಸಲಿಲ್ಲ ಎಂದರೆ ಪೊಲೀಸರು ಅಡ್ಡಗಟ್ಟಿ ತಡೆದು ಖಡಕ್​ ಆಗಿ ಗದರುವ ಜತೆಗೆ ದಂಡವನ್ನೂ ವಸೂಲಿ ಮಾಡುತ್ತಾರೆ. ಆದರೆ ಇಲ್ಲೊಂದು ಕಡೆ ಪೊಲೀಸರ ಸಮ್ಮುಖದಲ್ಲೇ ದಂಡಿಯಾಗಿ ಕೋವಿಡ್​ ನಿಯಮ ಉಲ್ಲಂಘನೆಯಾಗಿದ್ದು, ಇದಕ್ಕೆಲ್ಲ ಪೊಲೀಸ್ ಇನ್​ಸ್ಪೆಕ್ಟರ್ ಒಬ್ಬರ ವರ್ಗಾವಣೆ ಖುಷಿಯೇ ಕಾರಣವಾಗಿದೆ. ಕಲಬುರಗಿಯ ಬ್ರಹ್ಮಪುರ ಠಾಣೆಯಲ್ಲಿ ಕರ್ತವ್ಯದಲ್ಲಿದ್ದ ಇನ್​ಸ್ಪೆಕ್ಟರ್ ಕಪಿಲ್​ದೇವ್​ ಎಂಬವರು ಬೀದರ್​ನ ನ್ಯೂಟೌನ್​ ಠಾಣೆಗೆ ವರ್ಗಾವಣೆಗೊಂಡಿದ್ದು, ಅವರನ್ನು ಬೀಳ್ಕೊಡುವಾಗ ‘ಬೌಂಡರಿ’ ಮೀರಿ ಸಂಭ್ರಮಿಸಿರುವ ಅಭಿಮಾನಿಗಳು-ಸಹೋದ್ಯೋಗಿಗಳು ದೈಹಿಕ ಅಂತರ ಕಾಪಾಡುವುದು, ಮಾಸ್ಕ್​ ಧರಿಸುವುದು … Continue reading ‘ಕಪಿಲ್​ದೇವ್’ ವರ್ಗಾವಣೆ, ‘ಬೌಂಡರಿ’ ಮೀರಿದ ಸಂಭ್ರಮ!; ಖಾಕಿ ಖದರಿಗೆ ಮುದುರಿತಾ ಕೋವಿಡ್ ನಿಯಮ?