‘ಕಪಿಲ್ದೇವ್’ ವರ್ಗಾವಣೆ, ‘ಬೌಂಡರಿ’ ಮೀರಿದ ಸಂಭ್ರಮ!; ಖಾಕಿ ಖದರಿಗೆ ಮುದುರಿತಾ ಕೋವಿಡ್ ನಿಯಮ?
ಕಲಬುರಗಿ: ಸಾರ್ವಜನಿಕರು ಯಾರಾದರೂ ಕೋವಿಡ್ ನಿಯಮ ಪಾಲಿಸಲಿಲ್ಲ ಎಂದರೆ ಪೊಲೀಸರು ಅಡ್ಡಗಟ್ಟಿ ತಡೆದು ಖಡಕ್ ಆಗಿ ಗದರುವ ಜತೆಗೆ ದಂಡವನ್ನೂ ವಸೂಲಿ ಮಾಡುತ್ತಾರೆ. ಆದರೆ ಇಲ್ಲೊಂದು ಕಡೆ ಪೊಲೀಸರ ಸಮ್ಮುಖದಲ್ಲೇ ದಂಡಿಯಾಗಿ ಕೋವಿಡ್ ನಿಯಮ ಉಲ್ಲಂಘನೆಯಾಗಿದ್ದು, ಇದಕ್ಕೆಲ್ಲ ಪೊಲೀಸ್ ಇನ್ಸ್ಪೆಕ್ಟರ್ ಒಬ್ಬರ ವರ್ಗಾವಣೆ ಖುಷಿಯೇ ಕಾರಣವಾಗಿದೆ. ಕಲಬುರಗಿಯ ಬ್ರಹ್ಮಪುರ ಠಾಣೆಯಲ್ಲಿ ಕರ್ತವ್ಯದಲ್ಲಿದ್ದ ಇನ್ಸ್ಪೆಕ್ಟರ್ ಕಪಿಲ್ದೇವ್ ಎಂಬವರು ಬೀದರ್ನ ನ್ಯೂಟೌನ್ ಠಾಣೆಗೆ ವರ್ಗಾವಣೆಗೊಂಡಿದ್ದು, ಅವರನ್ನು ಬೀಳ್ಕೊಡುವಾಗ ‘ಬೌಂಡರಿ’ ಮೀರಿ ಸಂಭ್ರಮಿಸಿರುವ ಅಭಿಮಾನಿಗಳು-ಸಹೋದ್ಯೋಗಿಗಳು ದೈಹಿಕ ಅಂತರ ಕಾಪಾಡುವುದು, ಮಾಸ್ಕ್ ಧರಿಸುವುದು … Continue reading ‘ಕಪಿಲ್ದೇವ್’ ವರ್ಗಾವಣೆ, ‘ಬೌಂಡರಿ’ ಮೀರಿದ ಸಂಭ್ರಮ!; ಖಾಕಿ ಖದರಿಗೆ ಮುದುರಿತಾ ಕೋವಿಡ್ ನಿಯಮ?
Copy and paste this URL into your WordPress site to embed
Copy and paste this code into your site to embed