ನಗರಸಭೆ ಆಯುಕ್ತರೇ ಮಾಡಬಾರದ್ದನ್ನು ಮಾಡಿದರು; ಸ್ಥಳದಲ್ಲಿ ಪೊಲೀಸರಿದ್ದರೂ ಡೋಂಟ್ ಕೇರ್!
ರಾಯಚೂರು: ವ್ಯವಸ್ಥೆ ಸರಿ ಇರಿಸಲೆಂದೇ ಸರ್ಕಾರ ಹೊರಡಿಸುವ ಆದೇಶಗಳಲ್ಲಿನ ನಿಯಮಗಳನ್ನು ರೂಪಿಸುವ, ಜನರು ನಿಯಮಗಳನ್ನು ಪಾಲಿಸುವಂತೆ ಮಾಡುವ ಅಧಿಕಾರಿಗಳೇ ಅವುಗಳನ್ನು ಮೀರಿದಾಗ ಜನರೂ ಆ ನಿಯಮಗಳನ್ನು ಸರಿಯಾಗಿ ಪಾಲಿಸುವುದಿಲ್ಲ. ಅಂಥದ್ದೇ ಒಂದು ಪ್ರಕರಣ ಇಲ್ಲಿ ನಡೆದಿದ್ದು, ಸರ್ಕಾರ ಏನು ಮಾಡಬಾರದು ಎಂದು ಹೇಳಿದೆಯೋ ಅದನ್ನು ಸರ್ಕಾರಿ ಅಧಿಕಾರಿಯೇ ಮಾಡಿದ್ದು, ಇದೀಗ ಅವರೆಡೆಗೆ ಎಲ್ಲರೂ ಬೊಟ್ಟು ಮಾಡಿ ತೋರಿಸುವಂತಾಗಿದೆ. ರಾಯಚೂರಿನ ನಗರಸಭೆ ಆಯುಕ್ತ ವೆಂಟೇಶ್ ಕೋವಿಡ್ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದಾರೆ. ಕರೊನಾ ನಿಯಂತ್ರಣಕ್ಕಾಗಿ ವಿಧಿಸಿರುವ ನಿಯಮಗಳನ್ನು ಮೀರಿ ಜನರು ಜಮಾಯಿಸಿದ್ದು, … Continue reading ನಗರಸಭೆ ಆಯುಕ್ತರೇ ಮಾಡಬಾರದ್ದನ್ನು ಮಾಡಿದರು; ಸ್ಥಳದಲ್ಲಿ ಪೊಲೀಸರಿದ್ದರೂ ಡೋಂಟ್ ಕೇರ್!
Copy and paste this URL into your WordPress site to embed
Copy and paste this code into your site to embed