ರಾಜ್ಯದಲ್ಲಿ ವೈರಸ್‌ ಪೀಡಿತರ ಸಂಖ್ಯೆ 277ಕ್ಕೆ ಏರಿಕೆ:- 11 ಸಾವು: ನಂಜನಗೂಡಿನಲ್ಲಿ ಒಂದೇ ದಿನ 8 ಸೋಂಕಿತರು ಪತ್ತೆ

ಬೆಂಗಳೂರು: ರಾಜ್ಯದಲ್ಲಿ ನಿನ್ನೆ ಸಂಜೆಯಿಂದ ಇಲ್ಲಿಯವರೆಗೆ ಇಬ್ಬರು ಮಹಿಳೆಯರು ಸೇರಿದಂತೆ 17 ಹೊಸ ಕರೊನಾ ಸೋಂಕು ಪ್ರಕರಣಗಳು ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ 277ಕ್ಕೆ ಏರಿದ್ದು, ಈ ಪೈಕಿ 75 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿರುತ್ತಾರೆ. ಕರೊನಾ ವೈರಸ್‌ಗೆ ರಾಜ್ಯದಲ್ಲಿ ಇದುವರೆಗೆ 11 ಮಂದಿ ಬಲಿಯಾಗಿದ್ದಾರೆ. ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿ ಒಂದೇ ದಿನಕ್ಕೆ 8 ಸೋಂಕಿತರು ಪತ್ತೆಯಾಗಿದ್ದಾರೆ. ಇದನ್ನು ಹೊರತುಪಡಿಸಿದರೆ ಮೈಸೂರಿನಲ್ಲಿ ಇಬ್ಬರು,, ಬೆಂಗಳೂರು ನಗರ ಮತ್ತು ವಿಜಯಪುರದಲ್ಲಿ ತಲಾ ಇಬ್ಬರು, ಬಾಗಲಕೋಟೆ ಜಿಲ್ಲೆಯ … Continue reading ರಾಜ್ಯದಲ್ಲಿ ವೈರಸ್‌ ಪೀಡಿತರ ಸಂಖ್ಯೆ 277ಕ್ಕೆ ಏರಿಕೆ:- 11 ಸಾವು: ನಂಜನಗೂಡಿನಲ್ಲಿ ಒಂದೇ ದಿನ 8 ಸೋಂಕಿತರು ಪತ್ತೆ