ನವದೆಹಲಿ: ದೇಶಾದ್ಯಂತ ಹಠಾತ್ ಹೃದಯಾಘಾತ, ಕುಸಿದು ಬಿದ್ದು ಸಾಯುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿರುವ ಬೆನ್ನಿಗೇ ಆತಂಕಕಾರಿ ಸಂಗತಿಯೊಂದು ಹೊರಬಿದ್ದಿದೆ. ಭಾರತದಲ್ಲಿ ಕೋವಿಶೀಲ್ಡ್ ಲಸಿಕೆಯನ್ನು ಕೊಡಬಾರದಿತ್ತು ಎಂಬುದಾಗಿ ಬ್ರಿಟಿಷ್-ಇಂಡಿಯನ್ ಕಾರ್ಡಿಯಾಲಜಿಸ್ಟ್ ಅಭಿಪ್ರಾಯ ಪಟ್ಟಿದ್ದಾರೆ. ಖ್ಯಾತ ಬ್ರಿಟಿಷ್-ಇಂಡಿಯನ್ ಕಾರ್ಡಿಯಾಲಜಿಸ್ಟ್ ಡಾ.ಅಸೀಮ್ ಮಲ್ಹೋತ್ರಾ ಈ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಹೃದಯಾಘಾತ ಹಾಗೂ ಸ್ಟ್ರೋಕ್ಗಳಿಗೆ ಸಂಬಂಧಿಸಿದಂತೆ ಹೇಳುವುದಾದರೆ ಸೀರಮ್ ಇನ್ಸ್ಟಿಟ್ಯೂಟ್ನಿಂದ ಭಾರತದಲ್ಲಿ ತಯಾರಿಸಲಾದ ಲಸಿಕೆ ಎಂಆರ್ಎನ್ಎ ಕೋವಿಡ್-19 ಲಸಿಕೆಗಳಿಗಿಂತಲೂ ಕಳಪೆಯಾಗಿದೆ ಎಂದು ಹೇಳಿದ್ದಾರೆ. ಆಕ್ಸ್ಫರ್ಡ್-ಆಸ್ಟ್ರಜೆನೆಕಾದ ಲಸಿಕೆ ಭಾರತದಲ್ಲಿ ಪರಿಚಯಿಸಲಾದ ಮೊದಲ ಲಸಿಕೆಗಳಲ್ಲಿ ಒಂದಾಗಿದ್ದು, ಪ್ರಸ್ತುತ ಎರಡು … Continue reading ಕೋವಿಶೀಲ್ಡ್ ಕೊಡಬಾರದಿತ್ತು, ಭಾರತದಲ್ಲಿನ್ನು ವ್ಯಾಕ್ಸಿನ್ ಅನಗತ್ಯ; ಲಸಿಕೆ ಅಡ್ಡಪರಿಣಾಮಗಳ ಕುರಿತು ದನಿ ಎತ್ತಿದ ಡಾಕ್ಟರ್
Copy and paste this URL into your WordPress site to embed
Copy and paste this code into your site to embed