ಶಿರಹಟ್ಟಿ: ತಾಲೂಕಿನ ಹೆಬ್ಬಾಳ ಗ್ರಾಮದ ಗೀತಾ ನವಲಿ ಅವರ ಜಮೀನಿನಲ್ಲಿನ ದನದ ಕೊಟ್ಟಿಗೆಗೆ ಬೆಂಕಿ ಬಿದ್ದು ಆಕಳು ಹಾಗೂ ಕರು ಭಸ್ಮವಾದ ಘಟನೆ ಶುಕ್ರವಾರ ಸಂಭವಿಸಿದೆ. ಘಟನೆಯಲ್ಲಿ 4 ಚೀಲ ತೊಗರಿ ಕಾಳು, 10 ಕ್ವಿಂಟಾಲ್ ಉಳ್ಳಾಗಡ್ಡಿ, ಜಾನುವಾರುಗಳ ಆಹಾರವಾಗಿದ್ದ 2 ಗಾಡಿ ಶೇಂಗಾ ಹೊಟ್ಟು ಹಾಗೂ 2 ಗಾಡಿ ತೊಗರಿ ಹೊಟ್ಟು ಸಂಪೂರ್ಣ ಆಹುತಿಯಾಗಿದೆ. 10 ಚೀಲ ರಾಸಾಯನಿಕಗೊಬ್ಬರ, ಕೊಟ್ಟಿಗೆ ಪಕ್ಕದಲ್ಲಿದ್ದ ರೇಷ್ಮೆ ಶೆಡ್ಡಿಗೂ ಬೆಂಕಿ ತಗುಲಿದ್ದು, ರೇಷ್ಮೆ ಗೂಡುಗಳು ದಹನಗೊಂಡಿವೆ. ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದರು. ಅಷ್ಟರಲ್ಲೇ ಅಪಾರ ಪ್ರಮಾಣದ ಹಾನಿಯಾಗಿತ್ತು.
ಕೊಟ್ಟಿಗೆಗೆ ಬೆಂಕಿ ಬಿದ್ದು ಆಕಳು, ಕರು ಸಾವು

You Might Also Like
ಬೇಸಿಗೆಯಲ್ಲಿ ತಣ್ಣನೆಯ ನಿಂಬೆ ಜ್ಯೂಸ್ ಕುಡಿಯುವ ಮುನ್ನ ಎಚ್ಚರ..!Lemon Juice
Lemon Juice: ನಿಂಬೆಹಣ್ಣು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಹೊಟ್ಟೆಗೆ ಸಂಬಂಧಿಸಿದ ಅನೇಕ ಸಮಸ್ಯೆಗಳನ್ನು ನಿವಾರಿಸುತ್ತದೆ. ಬೇಸಿಗೆಯಲ್ಲಿ…
ನೀವು ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಬಳಲುತ್ತಿದ್ದೀರಾ? ಹಾಗಿದ್ರೆ ಒಮ್ಮೆ ಹೀಗೆ ಮಾಡಿ ನೋಡಿ..Gastric Problem
Gastric Problem: ಪ್ರಸ್ತುತ ಯುಗದಲ್ಲಿ ಗ್ಯಾಸ್ಟ್ರಿಕ್ ಸಮಸ್ಯೆ ಅನೇಕ ಜನರನ್ನು ಕಾಡುವ ಆರೋಗ್ಯ ಸಮಸ್ಯೆಯಾಗಿದೆ. ಅನಾರೋಗ್ಯಕರ…
ನಡೆಯುವಾಗ ನಿಮಗೆ ಈ ಸಮಸ್ಯೆಗಳು ಕಾಡುತ್ತಿವೆಯೇ? ಸಕ್ಕರೆ ಕಾಯಿಲೆಯ ಲಕ್ಷಣ ಇರಬಹುದು ಎಚ್ಚರ! Walking
Walking : ಇತ್ತೀಚಿನ ದಿನಗಳಲ್ಲಿ ಮಧುಮೇಹ ಕಾಯಿಲೆ ಹೆಚ್ಚಾಗಿ ಕಂಡುಬರುತ್ತಿದೆ. ವಯಸ್ಸಿನ ಹೊರತಾಗಿಯೂ, ಚಿಕ್ಕವರಿಂದ ಹಿಡಿದು…