More

    ಹುಲಿ ದಾಳಿಗೆ ಹಸು ಬಲಿ

    ಗೋಣಿಕೊಪ್ಪ: ಟಿ.ಶೆಟ್ಟಿಗೇರಿಯಲ್ಲಿ ಮೇಯಲು ಬಿಟ್ಟಿದ್ದ ಹಸುವಿನ ಮೇಲೆ ಶನಿವಾರ ಹುಲಿ ದಾಳಿ ನಡೆಸಿ ಕೊಂದುಹಾಕಿದೆ.

    ಗ್ರಾಮದ ಕಾಡ್ಯಾಮಾಡ ಬಿ. ಸುಮನ್ ಅವರು ಹಸುವನ್ನು ಎಂದಿನಂತೆ ತೋಟದಲ್ಲಿ ಮೇಯಲು ಬಿಟ್ಟಿದ್ದರು. ಈ ವೇಳೆ ಹುಲಿ ದಾಳಿ ನಡೆಸಿದೆ. ಸ್ಥಳಕ್ಕೆ ರೈತಸಂಘದ ಪ್ರಮುಖರು ಭೇಟಿ ನೀಡಿ ಹುಲಿಯನ್ನು ಸೆರೆ ಹಿಡಿದು ಸ್ಥಳಾಂತರಿಸದಿದ್ದರೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts