ಹಸುವಿನ ಕೆಚ್ಚಲು ಕೊಯ್ದು ವಿಕೃತಿ ಮೆರೆದ ದುಷ್ಕರ್ಮಿಗಳು! ಕರುಗೆ ಹಾಲುಣಿಸಲಾಗದೆ ನರಳುತ್ತಿದೆ ಮೂಕಜೀವಿ
ಗದಗ: ಗೋವು ಅಂದ್ರೆ ಸಾಕ್ಷಾತ್ ದೇವರು. ಅಂತಹ ಗೋ ಮಾತೆಯ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಬಾಲ ಕತ್ತರಿಸಿ ಕೆಚ್ಚಲನ್ನ ಕೊಯ್ದಿರುವ ಅಮಾನವೀಯ ಘಟನೆ ರಾಧಾಕೃಷ್ಣ ನಗರದಲ್ಲಿ ಸಂಭವಿಸಿದೆ. ಮೂರು ದಿನಗಳ ಹಿಂದೆ ಈ ಆಕಳು ಕರುವಿಗೆ ಜನ್ಮ ನೀಡಿತ್ತು. ಭಾನುವಾರ ರಾತ್ರಿ ಕಿಡಿಗೇಡಿಗಳು ಹಸುವಿಗೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದಾರೆ. ಕೆಚ್ಚಲಿಗೆ ಬಲವಾದ ಏಟು ಬಿದ್ದಿದ್ದು, ಕರುವಿಗೆ ಹಾಲು ಕುಡಿಸಲು ಆಗದ ಸ್ಥಿತಿಯಲ್ಲಿ ನರಳುತ್ತಿದೆ. ಸೋಮವಾರ ಮುಂಜಾನ ಈ ದುರ್ಘಟನೆ ಬೆಳಕಿಗೆ ಬಂದಿದೆ. ಇದನ್ನೂ ಓದಿರಿ ಡಿಕೆಶಿ … Continue reading ಹಸುವಿನ ಕೆಚ್ಚಲು ಕೊಯ್ದು ವಿಕೃತಿ ಮೆರೆದ ದುಷ್ಕರ್ಮಿಗಳು! ಕರುಗೆ ಹಾಲುಣಿಸಲಾಗದೆ ನರಳುತ್ತಿದೆ ಮೂಕಜೀವಿ
Copy and paste this URL into your WordPress site to embed
Copy and paste this code into your site to embed