ಕದ್ದ ಕಾರಿನಲ್ಲಿದ್ದ ವಸ್ತು ನೋಡಿ ಬೆಚ್ಚಿದ ಖದೀಮರು, ಕಾರಿನಲ್ಲೇ ಚಿನ್ನಾಭರಣ ಬಿಟ್ಟು ಎಸ್ಕೇಪ್!
ಚಿತ್ರದುರ್ಗ: ರಾತ್ರೋರಾತ್ರಿ ಮನೆಯಲ್ಲಿ ಕಳ್ಳತನ ಮಾಡಲೆಂದು ಬಂದ ಖದೀಮರು ಚಿನ್ನಾಭರಣ, ನಗದು ದೋಚಿದ್ದಲ್ಲದೆ, ಮನೆ ಮುಂದೆ ನಿಲ್ಲಿಸಿದ್ದ ಕಾರನ್ನೂ ಕದ್ದಿದ್ದರು. ಇದಾದ ಕೆಲವೇ ಗಂಟೆಗಳಲ್ಲಿ ಕಾರಿನಲ್ಲಿದ್ದ ವಸ್ತುಗಳನ್ನ ಕಂಡು ಬೆಚ್ಚಿಬಿದ್ದಿದ್ದಾರೆ. ಅಷ್ಟೇ ಅಲ್ಲ, ಕಳ್ಳತನ ಮಾಡಿದ 24 ಗಂಟೆಯೊಳಗೆ ಆ ಕಾರಿನ ಜತೆಗೆ ಚಿನ್ನಾಭರಣವನ್ನೂ ವಾಪಸ್ ಬಿಟ್ಟು ಎಸ್ಕೇಪ್ ಆಗಿದ್ದಾರೆ. ಹೌದು ಇಂತಹದ್ದೊಂದು ಘಟನೆ ಚಿತ್ರದುರ್ಗದ ಬಸವೇಶ್ವರ ನಗರದಲ್ಲಿ ಸಂಭವಿಸಿದೆ. ಮಾ.13ರ ರಾತ್ರಿ ಎಸ್ಪಿ ಕಚೇರಿಯ ಸಿಪಿಐ ಮೃತ್ಯುಂಜಯರ ಅವರ ಮನೆಯಲ್ಲಿ ಕಳವಾಗಿತ್ತು. ಮನೆ ಮುಂದೆ ನಿಲ್ಲಿಸಿದ್ದ … Continue reading ಕದ್ದ ಕಾರಿನಲ್ಲಿದ್ದ ವಸ್ತು ನೋಡಿ ಬೆಚ್ಚಿದ ಖದೀಮರು, ಕಾರಿನಲ್ಲೇ ಚಿನ್ನಾಭರಣ ಬಿಟ್ಟು ಎಸ್ಕೇಪ್!
Copy and paste this URL into your WordPress site to embed
Copy and paste this code into your site to embed