ವಯನಾಡಿನಲ್ಲಿ ರಾಹುಲ್ ಗಾಂಧಿ ವಿರುದ್ಧ ಸಿಪಿಐ ಅನ್ನಿ ರಾಜಾ ಕಣಕ್ಕೆ: ಅಭ್ಯರ್ಥಿಗಳನ್ನು ಘೋಷಿಸಿದ ಸಿಪಿಐ

ತಿರುವನಂತಪುರಂ: ಕೇರಳದ ಆಡಳಿತಾರೂಢ ಲೆಫ್ಟ್ ಡೆಮಾಕ್ರಟಿಕ್ ಫ್ರಂಟ್‌ನ ಎರಡನೇ ಅತಿದೊಡ್ಡ ಮಿತ್ರ ಪಕ್ಷ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ(ಸಿಪಿಐ) ಮುಂಬರುವ ಲೋಕಸಭೆ ಚುನಾವಣೆಯಲ್ಲಿ ನಾಲ್ಕು ನಿರ್ಣಾಯಕ ಸ್ಥಾನಗಳಿಗೆ ತನ್ನ ಅಭ್ಯರ್ಥಿಗಳನ್ನು ಪ್ರಕಟಿಸಿದೆ. ಇದನ್ನೂ ಓದಿ:ಇನ್‌ಸ್ಟಾಗ್ರಾಮ್‌ನಲ್ಲಿ 1 ಲಕ್ಷ ಫಾಲೋವರ್ಸ್ ಹೊಂದಿದ್ದ ಪತ್ನಿಯನ್ನು ಗುಂಡು ಹಾರಿಸಿ ಕೊಂದ ಪತಿ! ಸಿಪಿಐ ಸೋಮವಾರ ಆನ್ನಿ ರಾಜಾ ಅವರನ್ನು ಕೇರಳದ ವಯನಾಡ್ ಲೋಕಸಭಾ ಕ್ಷೇತ್ರಕ್ಕೆ ತನ್ನ ಅಭ್ಯರ್ಥಿಯನ್ನಾಗಿ ಘೋಷಿಸಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇದೇ ಕ್ಷೇತ್ರದ ಹಾಲಿ ಸಂಸದರು. ತಿರುವನಂತಪುರದಲ್ಲಿ … Continue reading ವಯನಾಡಿನಲ್ಲಿ ರಾಹುಲ್ ಗಾಂಧಿ ವಿರುದ್ಧ ಸಿಪಿಐ ಅನ್ನಿ ರಾಜಾ ಕಣಕ್ಕೆ: ಅಭ್ಯರ್ಥಿಗಳನ್ನು ಘೋಷಿಸಿದ ಸಿಪಿಐ