ಮಕ್ಕಳ ಮೇಲೆ ದಾಳಿ ಮಾಡಿದ ತೋಳ! ಹುಚ್ಚು ಹಿಡಿದಿರುವ ಶಂಕೆ…

ಗದಗ: ಗದಗ ಜಿಲ್ಲೆಯ ಕೆಲವು ಗ್ರಾಮಗಳಲ್ಲಿ ಮಕ್ಕಳ ಮೇಲೆ ತೋಳ ದಾಳಿ ಮಾಡುತ್ತಿದೆ. ಹೌದು! ಕಾಡಿನಿಂದ ನಾಡಿಗೆ ಬಂದಿರುವ ಈ ತೋಳ, ಗ್ರಾಮಗಳಿಗೆ ಭೇಟಿ ಕೊಡುತ್ತಿದ್ದು ಮಕ್ಕಳ ಮೇಲೆ ನೇರವಾಗಿ ದಾಲಿ ಮಾಡುತ್ತಿದೆ. ಹೀಗಾಗಿ ಜನರಲ್ಲಿ ಆತಂಕ ಮುಂದುವರೆದಿದೆ. ಈ ತೋಳ ಎಷ್ಟು ಚಾಣಾಕ್ಷ ಅಂದರೆ ಗ್ರಾಮಸ್ಥರ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳ ಕೈಗೂ ಸಿಗದೇ ತಪ್ಪಿಸಿಕೊಂಡು ಹೋಗುತ್ತಿದೆ. ಈ ಘಟನೆ ನಡೆಯುತ್ತಿರುವುದು ಗದಗ ತಾಲೂಕಿನ ಕುರ್ತಕೋಟಿ ಹಾಗೂ ನೀಲಗುಂದ ಗ್ರಾಮದಲ್ಲಿ. ಇತ್ತೀಚೆಗೆ ಕುರ್ತಕೋಟಿ ಗ್ರಾಮದಲ್ಲಿ, ಎಂಟು … Continue reading ಮಕ್ಕಳ ಮೇಲೆ ದಾಳಿ ಮಾಡಿದ ತೋಳ! ಹುಚ್ಚು ಹಿಡಿದಿರುವ ಶಂಕೆ…