ಪಾಕ್​ ವಿರುದ್ಧ ದರ್ಗಾದಲ್ಲಿ ವಿಶೇಷ ಪ್ರಾರ್ಥನೆ; ಕ್ರಿಕೆಟ್​ನಲ್ಲಿ ಭಾರತ ಗೆಲ್ಲಲಿ ಎಂದು ಕೋರಿಕೆ..

ಹುಬ್ಬಳ್ಳಿ: ದುಬೈಯಲ್ಲಿನ ಅಂತಾರಾಷ್ಟ್ರೀಯ ಮೈದಾನದಲ್ಲಿ ಇಂದು ಸಂಜೆ ನಡೆಯಲಿರುವ ಇಂಡೋ್-ಪಾಕ್ ಟಿ-20 ಕ್ರಿಕೆಟ್ ಮ್ಯಾಚ್​ಗೆ ಈಗಾಗಲೇ ದೇಶಾದ್ಯಂತ ಕೌತುಕ ಕೆರಳಿದ್ದು, ಭಾರತ ಗೆಲ್ಲಲಿ ಎಂಬ ಕುರಿತ ಭಾವನೆ ಎಲ್ಲೆಡೆ ವ್ಯಕ್ತವಾಗಲಾರಂಭಿಸಿದೆ. ಅದರಲ್ಲೂ ಕೆಲವೆಡೆ ಪೂಜೆ ಪುರಸ್ಕಾರ ನಡೆಸಿ ಕೋರಿಕೊಳ್ಳುತ್ತಿರುವುದು ಕೂಡ ನಡೆದಿದೆ. ಇದೇ ಸಲುವಾಗಿ ಹುಬ್ಬಳ್ಳಿಯ ದರ್ಗಾವೊಂದರಲ್ಲಿ ಪಾಕ್​ ವಿರುದ್ಧ ವಿಶೇಷ ಪ್ರಾರ್ಥನೆ ನಡೆದಿದೆ. ಹಳೇ ಹುಬ್ಬಳ್ಳಿಯ ಫತೆಷಾ ವಲಿ ದರ್ಗಾದಲ್ಲಿ ಕ್ರಿಕೆಟ್ ಅಭಿಮಾನಿ ಮುಸ್ಲಿಮರು ಪ್ರಾರ್ಥನೆ ಸಲ್ಲಿಸಿದ ಭಾರತ ಗೆಲುವು ಸಾಧಿಸಲಿ ಎಂದು ಕೋರಿಕೊಂಡಿದ್ದಾರೆ. ಟೀಮ್ … Continue reading ಪಾಕ್​ ವಿರುದ್ಧ ದರ್ಗಾದಲ್ಲಿ ವಿಶೇಷ ಪ್ರಾರ್ಥನೆ; ಕ್ರಿಕೆಟ್​ನಲ್ಲಿ ಭಾರತ ಗೆಲ್ಲಲಿ ಎಂದು ಕೋರಿಕೆ..