More

    ಬೆಳಗಾವಿಯಲ್ಲಿ ಗಾಂಜಾ ಏಟು; ಯುವಕನ ಬರ್ಬರ ಹತ್ಯೆ?


    ಬೆಳಗಾವಿ: ನಗರದ ಹುಂಚ್ಯಾನಟ್ಟಿ ಗ್ರಾಮದ ಇಂಜಿನಿಯರಿಂಗ್ ಕಾಲೇಜು  ಬಳಿ ಯುವಕನ ಬರ್ಬರ ಹತ್ಯೆಯಾಗಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
    ಇಂಜಿನಿಯರಿಂಗ್ ಕಾಲೇಜು ಹಿಂಭಾಗದ ಆವರಣದಲ್ಲಿ ಗುರುವಾರ ರಾತ್ರಿ ಯುವಕರ ಮದ್ಯ ಗಲಾಟೆ ನಡೆದಿದೆ. ಈ ವೇಳೆ ಗಲಾಟೆ ತೀವ್ರರೂಪ ಪಡೆದು ಯುವಕನ ಹತ್ಯೆಯಾಗಿದೆ ಎನ್ನಲಾಗಿದೆ. ಆದರೆ, ಕೊಲೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಮೇಲ್ನೋಟಕ್ಕೆ ಗಾಂಜಾ ಅಥವಾ ಮದ್ಯದ ಅಮಲಿನಲ್ಲಿ ಗಲಾಟೆ ನಡೆದಿರಬಹುದು ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ಈ ಕುರಿತು ಗ್ರಾಮೀಣ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts