ಉಡುಪಿ | ಉದ್ಯೋಗ ಸಿಗಲಿಲ್ಲವೆಂದು ಮನನೊಂದ ಯುವತಿ ಸಾವಿಗೆ ಶರಣು!

ಉಡುಪಿ: ಪದವಿ ಶಿಕ್ಷಣ ಮುಗಿದಿದ್ದರೂ, ಉದ್ಯೋಗ ಸಿಗಲಿಲ್ಲವೆಂದು ಬೇಸತ್ತ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಬೈಂದೂರಿನ ಕಾಲ್ನೋಡು ಗ್ರಾಮದ ಗೌತಮಿ(22) ಸಾವಿಗೆ ಶರಣಾದ ಯುವತಿ. ಮೃತ ಯುವತಿ ಗೌತಮಿ ಉಡುಪಿಯ ಖಾಸಗಿ ಕಾಲೇಜಿನಲ್ಲಿ ಎಂ.ಕಾಂ ಪೂರ್ಣಗೊಳಿಸಿದ್ದಳು. ಬಳಿಕ ಬ್ಯಾಂಕಿಂಗ್ ಪರೀಕ್ಷೆ ಬರೆದಿದ್ದಾಳೆ. ಜತೆಗೆ ಕೆಲ ಕಂಪನಿಗಳ ಉದ್ಯೋಗ ನೇಮಕಾತಿಗೆ ಅರ್ಜಿ ಸಲ್ಲಿಸಿದ್ದಳು. ಆದರೆ ಎಲ್ಲೂ ಉದ್ಯೋಗ ಸಿಕ್ಕಿರಲಿಲ್ಲ. ಇದರಿಂದಾಗಿ ಕೆಲ ಸಮಯದಿಂದ ಖಿನ್ನತೆಗೆ ಒಳಗಾಗಿದ್ದಳು. ಇದನ್ನೂ ಓದಿ: ಬೆಳಗಾಗುವಷ್ಟರಲ್ಲಿ ಕೋಟ್ಯಧಿಪತಿಯಾದ ಕೂಲಿ ಕಾರ್ಮಿಕ; 17 ರೂ. ಇದ್ದ ಬ್ಯಾಂಕ್ ಖಾತೆಯಲ್ಲೀಗ … Continue reading ಉಡುಪಿ | ಉದ್ಯೋಗ ಸಿಗಲಿಲ್ಲವೆಂದು ಮನನೊಂದ ಯುವತಿ ಸಾವಿಗೆ ಶರಣು!