ಭತ್ತದ ಗದ್ದೆಯಲ್ಲಿ ಪತ್ತೆಯಾಯ್ತು ಬೃಹತ್​ ಮೊಸಳೆ!

ವಿಜಯನಗರ: ತುಂಗಭದ್ರಾ ನದಿಯಲ್ಲಿ ಸೆರೆಹಿಡಿದ ಬೃಹದಾಕಾರದ ಮೊಸಳೆ ಪತ್ತೆಯಾಗಿದ್ದು ಎಲ್ಲರನ್ನೂ ಕ್ಷಣ ಕಾಲ ಗಾಬರಿಗೊಳಿಸಿತು. ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ರಾಜವಾಳ ಬಳಿ ರೈತರೊಬ್ಬರ ಭತ್ತದ ಗದ್ದೆಯಲ್ಲಿ ಬೃಹತ್​ ಗಾತ್ರದ ಮೊಸಳೆ ಪ್ರತ್ಯಕ್ಷವಾಗಿದೆ. ಬರೋಬ್ಬರಿ 9 ಅಡಿ ಉದ್ದವಿರುವ ಮೊಸಳೆ ಕಂಡು ಗಾಬರಿಗೊಂಡ ರೈತರು ಅರಣ್ಯ ಇಲಾಖೆಗೆ ಕರೆ ಮಾಡಿದ್ದಾರೆ. ಇದನ್ನೂ ಓದಿ: VIDEO | ಮೊಸಳೆಯ ತಲೆ ಸವರಿ ಆಹಾರ ನೀಡಿದ ವ್ಯಕ್ತಿ! ಅರಣ್ಯ ಇಲಾಖೆಯ ಸಿಬ್ಬಂದಿ ಸಹಕಾರದಿಂದ ಮೊಸಳೆಯನ್ನು ಸೆರೆ ಹಿಡಿಯಲಾಗಿದ್ದು ಅದರ ರಕ್ಷಣೆ ಮಾಡಲಾಗಿದೆ. … Continue reading ಭತ್ತದ ಗದ್ದೆಯಲ್ಲಿ ಪತ್ತೆಯಾಯ್ತು ಬೃಹತ್​ ಮೊಸಳೆ!