ರಿಪ್ಪನ್ಪೇಟೆ: ಕಳೆದ ಮೂರು ದಿನಗಳಿಂದ ಹೊಲ ಗದ್ದೆಗಳ ಮೇಲೆ ದಾಳಿ ಮಾಡುತ್ತಿರುವ ಕಾಡಾನೆಗಳು ಬೆಳೆಗಳನ್ನು ಹಾನಿಗೊಳಿಸುತ್ತಿವೆ. ಹೆದ್ದಾರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಲ್ಲೂರು ಗ್ರಾಮದ ಪೂರ್ಣೇಶ, ತಿಮ್ಮಪ್ಪ, ರಾಜಕುಮಾರ್, ಹೆದ್ದಾರಿಪುರದ ನಾಗರಾಜ ಶೆಟ್ಟಿ, ನಿತಿನ್, ನಾರಾಯಣ ಶೆಟ್ಟಿ ಎಂಬುವವರ ಭತ್ತದ ಗದ್ದೆ, ಅಡಕೆ ತೋಟ, ಬಾಳೆ ತೋಟಗಳನ್ನು ಹಾನಿಮಾಡಿವೆ. ಅರಣ್ಯ ಇಲಾಖೆ ಸಿಬ್ಬಂದಿ ಕಾಡಿನಂಚಿನಲ್ಲಿಯೇ ವಾಸ್ತವ್ಯ ಹೂಡಿದ್ದು, ಆನೆಗಳ ಹಿಮ್ಮೆಟ್ಟಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಆದರೆ ಕಾಡಿನೆಗಳು ಇಲಾಖೆಯವರ ಕಣ್ಣಿಗೆ ಬೀಳದೆ ರಾತ್ರಿ ಹೊಲ, ಗದ್ದೆಗಳಿಗೆ ದಾಳಿ ಮಾಡುತ್ತಿವೆ.
ಕಾಡಾನೆ ದಾಳಿಯಿಂದ ಬೆಳೆ ಹಾನಿ

You Might Also Like
ಸುರಕ್ಷಿತ ಪ್ರಯಾಣಕ್ಕಾಗಿ ನಿಮ್ಮ ಕಾರಿನಲ್ಲಿ ಇರಲೇಬೇಕಾದ 6 ವಸ್ತುಗಳು ಯಾವವು ಗೊತ್ತಾ? Vastu Tips
Vastu Tips: ನಮ್ಮ ಮನೆಗಳು ಮತ್ತು ಕಚೇರಿಗಳಿಗೆ ಮಾತ್ರವಲ್ಲದೆ, ನಮ್ಮ ವಾಹನಗಳಿಗೂ ಕೆಲವು ವಾಸ್ತು ನಂಬಿಕೆಗಳಿವೆ.…
ಬೇಸಿಗೆಯಲ್ಲಿ ಸೌತೆಕಾಯಿ ಒಂದು ವರದಾನ.. ಆರೋಗ್ಯದ ಜತೆಗೆ ಸೌಂದರ್ಯವನ್ನೂ ತರುತ್ತದೆ.. Beauty Benefits Of Cucumber
ಬಿಸಿಲಿನಲ್ಲಿ ಸೌತೆಕಾಯಿ ತಿಂದು ಆರೋಗ್ಯ ಕಾಪಾಡಿಕೊಳ್ಳಿ Beauty Benefits Of Cucumber : ಸೌತೆಕಾಯಿಯು ಹಲವಾರು…
ಶನಿಯ ಅನುಗ್ರಹದಿಂದಾಗಿ ಈ 3 ರಾಶಿಯವರ ಜೀವನದಲ್ಲಿ ಎಂದಿಗೂ ಹಣದ ಕೊರತೆ ಇರುವುದಿಲ್ಲ! Zodiac Sign
Zodiac Sign : ಜ್ಯೋತಿಷ್ಯದ ಆಧಾರದ ಮೇಲೆ, ಒಬ್ಬರು ಜನಿಸಿದ ರಾಶಿ, ನಕ್ಷತ್ರ ಹಾಗೂ ಗ್ರಹಗಳ…