ಆದಾಯಕ್ಕೂ ಮೀರಿ ಅಧಿಕ ಗಳಿಕೆ; ಜೆಇ ಹನುಮಂತರಾಯಪ್ಪ ಹೆಸರಲ್ಲಿ ಅಪಾರ ಪ್ರಮಾಣದ ಆಸ್ತಿ ಪತ್ತೆ
ತುಮಕೂರು: ಅದಾಯಕ್ಕೂ ಮೀರಿ ಅಧಿಕ ಆಸ್ತಿ ಗಳಿಸಿದ ಆರೋಪದ ಮೇಲೆ ವಿವಿಧ ಇಲಾಖೆಯ ಹತ್ತು ಅಧಿಕಾರಿಗಳಿಗೆ ಸೇರಿದ 40ಕ್ಕೂ ಹೆಚ್ಚು ಸ್ಥಳಗಳ ಮೇಲೆ ಲೋಕಾಯುಕ್ತ ಪೊಲೀಸರು ಇಂದು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಬೆಂಗಳೂರು, ಮಂಡ್ಯ, ಮೈಸೂರು, ಹಾಸನ, ತುಮಕೂರು, ಚಿಕ್ಕಮಗಳೂರು, ಕೊಪ್ಪಳ, ಚಾಮರಾಜನಗರ, ಬಳ್ಳಾರಿ, ವಿಜಯನಗರ, ಮಂಗಳೂರಿನಲ್ಲಿ ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ದಾಳಿಯಾಗಿದೆ. ತುಮಕೂರು ಜಿಲ್ಲೆ ಮಧುಗಿರಿ ವಿಭಾಗದ ಕೆಆರ್ಡಿಐಎಲ್ ಜೆಇ ಹನುಮಂತರಾಯಪ್ಪ ಮನೆ ಹಾಗೂ ಕಚೇರಿ ಸೇರಿದಂತೆ ಒಟ್ಟು 6 ಕಡೆ ಲೋಕಾಯುಕ್ತ … Continue reading ಆದಾಯಕ್ಕೂ ಮೀರಿ ಅಧಿಕ ಗಳಿಕೆ; ಜೆಇ ಹನುಮಂತರಾಯಪ್ಪ ಹೆಸರಲ್ಲಿ ಅಪಾರ ಪ್ರಮಾಣದ ಆಸ್ತಿ ಪತ್ತೆ
Copy and paste this URL into your WordPress site to embed
Copy and paste this code into your site to embed