ಸಿದ್ದರಾಮಯ್ಯ ಅವರಿಗೆ ಮತ್ತೆ ಕಾಗೆ ಕಂಟಕ?; ಈ ಬಾರಿ ಕಚೇರಿ ಬಳಿಗೇ ಬಂದು ಕುಳಿತ ಕಾಕ!
ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಇದೀಗ ವಿಧಾನಸಭೆ ವಿರೋಧ ಪಕ್ಷದ ನಾಯಕರಾಗಿರುವ ಸಿದ್ದರಾಮಯ್ಯ ಅವರಿಗೆ ಮತ್ತೆ ಕಾಗೆ ಕಂಟಕ ಎದುರಾಗಿದೆಯೇ ಎಂಬ ಚರ್ಚೆ ಹಲವೆಡೆ ಶುರುವಾಗಿದೆ. ಅಂಥದ್ದೊಂದು ಚರ್ಚೆಗೆ ಈಗ ಕಾಗೆಯೊಂದು ಕಾರಣವಾಗಿದೆ. ಐದು ವರ್ಷಗಳ ಹಿಂದೆ ಸರ್ಕಾರದ ವತಿಯಿಂದ ತಮಗೆಂದು ನೀಡಲಾಗಿದ್ದ ಕಾರಿನ ಮೇಲೆ ಕಾಗೆ ಕುಳಿತಿದ್ದರಿಂದ, ಮುಂದೆ ಅದರಿಂದ ಕಂಟಕ ಎದುರಾಗಬಹುದು ಎಂದು ಸಿದ್ದರಾಮಯ್ಯ ಅವರು ಆ ಕಾರನ್ನು ಬದಲಿಸಿ ಹೊಸ ಕಾರನ್ನು ಪಡೆದಿದ್ದರು. ಆದರೆ ಕಾರು ಬದಲಾವಣೆ ಕುರಿತು ಸ್ಪಷ್ಟನೆ ನೀಡಿದ್ದ ಅವರು ಆ … Continue reading ಸಿದ್ದರಾಮಯ್ಯ ಅವರಿಗೆ ಮತ್ತೆ ಕಾಗೆ ಕಂಟಕ?; ಈ ಬಾರಿ ಕಚೇರಿ ಬಳಿಗೇ ಬಂದು ಕುಳಿತ ಕಾಕ!
Copy and paste this URL into your WordPress site to embed
Copy and paste this code into your site to embed