ಕೋವಿಡ್​ನಿಂದ ಸತ್ತ ಪಾನಿಪುರಿ ಮಾರಾಟಗಾರನ ಕುಟುಂಬಕ್ಕೆ ಸಾರ್ವಜನಿಕರ ನೆರವು

ಮುಂಬೈ: ತಮ್ಮ ಪ್ರೀತಿಯ ಪಾನಿಪುರಿ ಮಾರಾಟಗಾರ ಕೋವಿಡ್​ 19 ಸೋಂಕಿನಿಂದ ಮೃತಪಟ್ಟಿದ್ದಕ್ಕಾಗಿ ಆತನ ಗ್ರಾಹಕರು ಮರುಗುತ್ತಿದ್ದಾರೆ. ಕಡುಬಡವನಾಗಿದ್ದ ಆತನ ಕುಟುಂಬದವರ ನೆರವಿಗಾಗಿ ಮುಂದಾಗಿರುವ ದಕ್ಷಿಣ ಮುಂಬೈನ ಜನತೆ 5 ಲಕ್ಷ ರೂ. ದೇಣಿಗೆ ಸಂಗ್ರಹಿಸಿಕೊಡಲು ನಿರ್ಧರಿಸಿದ್ದಾರೆ. ಮುಂಬೈನ ವಾಲ್ಕೇಶ್ವರದ ಮಾತಾ ಪಾರ್ವತಿ ನಗರದಲ್ಲಿ ನೆಲೆಸಿದ್ದ ಭಗವತಿ ಯಾದವ್​ ಎಂಬ ಪಾನಿಪುರಿ ಮಾರಾಟಗಾರ 46 ವರ್ಷಗಳಿಂದ ಪ್ರತಿದಿನ ನೇಪಿಯನ್​ ಸೀ ರೋಡ್​ನ ರಂಗ್ಟಾ ಲೇನ್​ನಲ್ಲಿ ಅಂಗಡಿ ಹಾಕುತ್ತಿದ್ದ. ತುಂಬಾ ರುಚಿಕಟ್ಟಾಗಿ ಪಾನಿಪುರಿ ಮಾಡಿಕೊಡುತ್ತಿದ್ದ. ಈತ ಬಿಸ್ಲೇರಿ ಮಿನರಲ್​ ವಾಟರ್​ … Continue reading ಕೋವಿಡ್​ನಿಂದ ಸತ್ತ ಪಾನಿಪುರಿ ಮಾರಾಟಗಾರನ ಕುಟುಂಬಕ್ಕೆ ಸಾರ್ವಜನಿಕರ ನೆರವು