ನಾನು ಯಾರ ಮೇಲೂ ದಬ್ಬಾಳಿಕೆ ಮಾಡಿರಲಿಲ್ಲ; ಆದರೂ ನನ್ನನ್ನು ರೌಡಿ ಶೀಟರ್​ ಪಟ್ಟಿಗೆ ಸೇರಿಲಾಗಿತ್ತು ಎಂದ ಸಿ.ಟಿ.ರವಿ

ಬೆಂಗಳೂರು: ರೌಡಿ ಶೀಟರ್​ಗಳು ಬಿಜೆಪಿಗೆ ಸೇರ್ಪಡೆಯಾಗುತ್ತಾರೆ ಎಂಬ ಮಾತುಗಳು ರಾಜ್ಯ ರಾಜಕಾರಣದಲ್ಲಿ ಸದ್ಯ ಕೇಳಿ ಬರುತ್ತಿದೆ, ಇದಕ್ಕೆ ಪೂರಕವಾಗಿ ಕೆಲವು ಕ್ರಿಮಿನಲ್ ಹಿನ್ನೆಲೆಯ ವ್ಯಕ್ತಿಗಳು ಬಿಜೆಪಿ ಪಾಳಯದಲ್ಲಿ ಗುರುತಿಸಿಕೊಂಡು, ಬಿಜೆಪಿ ನಾಯಕರ ಜತೆಗೆ ವೇದಿಕೆ ಹಂಚಿಕೊಂಡಿದ್ದರು. ಇದು ವಿಪಕ್ಷಗಳ ಟೀಕೆಗೆ ಅವಕಾಶ ಮಾಡಿಕೊಟ್ಟಿತ್ತು. ಇದಾದ ಬೆನ್ನಲೇ ಮುಖ್ಯಮಂತ್ರಿಗಳಿಂದ ಹಿಡಿದು, ಬಿಜೆಪಿ ರಾಜ್ಯಾಧ್ಯಕರು, ಹಿರಿಯ ನಾಯಕರು ಈ ಆರೋಪವನ್ನು ಅಲ್ಲಗಳೆದಿದ್ದರು. ಸದ್ಯ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಬಿಜೆಪಿಗೆ ರೌಡಿ ಶೀಟರ್ ಸೇರ್ಪಡೆ ವಿಚಾರವಾಗಿ ಮಾತನಾಡುತ್ತಾ, ದೇವರಾಜ್ … Continue reading ನಾನು ಯಾರ ಮೇಲೂ ದಬ್ಬಾಳಿಕೆ ಮಾಡಿರಲಿಲ್ಲ; ಆದರೂ ನನ್ನನ್ನು ರೌಡಿ ಶೀಟರ್​ ಪಟ್ಟಿಗೆ ಸೇರಿಲಾಗಿತ್ತು ಎಂದ ಸಿ.ಟಿ.ರವಿ