ನಾನು ಹುಟ್ಟಿರೋದೇ ಮಾಂಸ ತಿನ್ನೋ ಜಾತಿಯಲ್ಲಿ…ಆದರೆ ಮಾಂಸ ತಿಂದು ದೇವಾಲಯಕ್ಕೆ ಹೋಗಿಲ್ಲ; ಸಿ.ಟಿ. ರವಿ ಸ್ಪಷ್ಟನೆ
ಮಂಡ್ಯ: ನಾನು ಹುಟ್ಟಿರೋದೇ ಮಾಂಸ ತಿನ್ನೋ ಜಾತಿಯಲ್ಲಿ… ಆದರೆ ಮಾಂಸ ತಿಂದು ದೇವಾಲಯಕ್ಕೆ ಹೋಗಿಲ್ಲ. ಸುಮ್ಮನೆ ವಿವಾದ ಹುಟ್ಟಹಾಕಲು ಕೆಲವರು ಹೀಗೆ ಅಪಪ್ರಚಾರ ಮಾಡುತ್ತಿದ್ದಾರೆ. ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಸ್ಪಷ್ಟನೆ ಕೊಟ್ಟಿದ್ದಾರೆ. ಫೆ.19ರಂದು ಭಟ್ಕಳದ ಶಿರಾಲಿಯಲ್ಲಿರುವ ಶಾಸಕ ಸುನಿಲ್ ನಾಯ್ಕ ಮನೆಯಲ್ಲಿ ಸಿ.ಟಿ.ರವಿ ಬಾಡೂಟ ಸೇವಿಸಿದ್ದರು. ಬಳಿಕ ಶಾಸಕ ಸುನಿಲ್ ನಾಯ್ಕ ಹಾಗೂ ದೇವಸ್ಥಾನದ ಕಮಿಟಿ ಸದಸ್ಯರೊಂದಿಗೆ ಹಳೇ ಬಸ್ ನಿಲ್ದಾಣ ಸಮೀಪವಿರುವ ನಾಗಬನ ಹಾಗೂ ಕರಿಬಂಟ ಹನುಮ ದೇವಸ್ಥಾನಕ್ಕೆ ಭೇಟಿ … Continue reading ನಾನು ಹುಟ್ಟಿರೋದೇ ಮಾಂಸ ತಿನ್ನೋ ಜಾತಿಯಲ್ಲಿ…ಆದರೆ ಮಾಂಸ ತಿಂದು ದೇವಾಲಯಕ್ಕೆ ಹೋಗಿಲ್ಲ; ಸಿ.ಟಿ. ರವಿ ಸ್ಪಷ್ಟನೆ
Copy and paste this URL into your WordPress site to embed
Copy and paste this code into your site to embed