ಮದ ಇಳಿಯೋದಕ್ಕೆ-ಇಳ್ಸೋದಕ್ಕೆ ಬಹಳ ಕಾಲ ಬೇಕಾಗಲ್ಲ: ಸಿ.ಟಿ. ರವಿ
ಚಿಕ್ಕಮಗಳೂರು: ಚಿಂತಕ ಚಕ್ರವರ್ತಿ ಸೂಲಿಬೆಲೆ(Chakravarthy Sulibele) ಅಪ್ರತಿಮ ದೇಶಭಕ್ತ, ಅವರ ದೇಶಭಕ್ತಿಗೆ ಕಾಂಗ್ರೆಸ್(Congress) ಸರ್ಟಿಫಿಕೇಟ್ ಬೇಕಾಗಿಲ್ಲ ಎಂದು ಮಾಜಿ ಶಾಸಕ ಸಿ.ಟಿ. ರವಿ(CT Ravi) ಹೇಳಿದ್ದಾರೆ. “ಸೂಲಿಬೆಲೆ ದೇಶಭಕ್ತಿಗೆ ಕಾಂಗ್ರೆಸ್ ಸರ್ಟಿಫಿಕೇಟ್ ಬೇಕಾಗಿಲ್ಲ. ಬಹುಶಃ ಕಾಂಗ್ರೆಸ್ ಅವರ ಕಣ್ಣಿಗೆ ಸೂಲಿಬೆಲೆ ಲಾಡೆನ್ ತರ ಕಾಣ್ತಿದ್ದಾರಾ?, ಲಾಡೆನ್ ಬಂದ್ರೆ ಒಳಗೆ ಬಿಟ್ಟುಕೊಳ್ತಾರೆ. ಚಕ್ರವರ್ತಿ ಸೂಲಿಬೆಲೆ ಬಂದ್ರೆ ಏನು?, ಕಾಂಗ್ರೆಸ್ಸಿಗರಿಗೆ ಅಧಿಕಾರದ ಮದ ಅತಿಯಾಗಿದೆ ಎಂದು ಕಾಣಿಸುತ್ತದೆ. ಹಾಗಾಗಿ ಈ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆ” ಎಂದು ಹೇಳಿದರು. “ಅಧಿಕಾರದ ಅತಿಯಾದ … Continue reading ಮದ ಇಳಿಯೋದಕ್ಕೆ-ಇಳ್ಸೋದಕ್ಕೆ ಬಹಳ ಕಾಲ ಬೇಕಾಗಲ್ಲ: ಸಿ.ಟಿ. ರವಿ
Copy and paste this URL into your WordPress site to embed
Copy and paste this code into your site to embed