ಸಿದ್ದರಾಮಯ್ಯನವರು ಹೇಳೋದೆಲ್ಲಾ ಸುಳ್ಳಾಗುತ್ತೆ: ಸಿ.ಟಿ. ರವಿ

ಮಂಡ್ಯ: ನಮ್ಮ ಪಾರ್ಟಿಗೆ ಸೇರಿದರೆ ಮಾತ್ರ ನಮ್ಮ ಪಕ್ಷದ ವಿಚಾರ ಮಾತನಾಡಲು ಅರ್ಹತೆ ಬರುತ್ತೆ.ಅವರು ಯಾವಾಗ ಪಾರ್ಟಿಗೆ ಸೇರುತ್ತಾರೆ ಅಂತ ಮೊದಲು ಹೇಳಲಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ತಿರುಗೇಟು ನೀಡಿದ್ದಾರೆ. ಮಂಡ್ಯದ ಮದ್ದೂರಿನಲ್ಲಿ ಮಾತನಾಡಿದ ಅವರು, ಬಸವರಾಜ್ ಬೊಮ್ಮಾಯಿರನ್ನ ಸಿಎಂ ಸ್ಥಾನದಿಂದ ಬದಲಾವಣೆ ಮಾಡುತ್ತಾರೆ ಎಂಬ ಸಿದ್ದರಾಮಯ್ಯ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ ಅವರು ಯಾವಾಗ ಭವಿಷ್ಯ ಹೇಳೋಕೆ ಶುರು ಮಾಡಿದ್ದಾರೆ ಎಂಬುದು ಗೊತ್ತಿಲ್ಲ, ಅವರ ಭವಿಷ್ಯದ ಬಗ್ಗೆಯೇ ಗ್ಯಾರಂಟಿ … Continue reading ಸಿದ್ದರಾಮಯ್ಯನವರು ಹೇಳೋದೆಲ್ಲಾ ಸುಳ್ಳಾಗುತ್ತೆ: ಸಿ.ಟಿ. ರವಿ