ಕಬ್ಬನ್ಪಾರ್ಕ್ನಲ್ಲಿ ವಾಹನ ಸಂಚಾರ ನಿರ್ಬಂಧ ಕೋರಿದ ಪಿಐಎಲ್: ಸರ್ಕಾರಕ್ಕೆ ನೋಟಿಸ್
ಬೆಂಗಳೂರು: ಲಾಕ್ಡೌನ್ ಸಂದರ್ಭದಲ್ಲಿ ಕಬ್ಬನ್ ಪಾರ್ಕ್ ಒಳಗೆ ವಾಹನಗಳ ಸಂಚಾರ ಹಾಗೂ ನಿಲುಗಡೆಗೆ ವಿಧಿಸಲಾಗಿದ್ದ ನಿಷೇಧವನ್ನು ಮುಂದುವರಿಸಲು ನಿರ್ದೇಶಿಸುವಂತೆ ಕೋರಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಂಬಂಧ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ. ಕಬ್ಬನ್ಪಾರ್ಕ್ ನಡಿಗೆದಾರರ ಸಂಘದ ಅಧ್ಯಕ್ಷರೂ ಆಗಿರುವ ವಕೀಲ ಎಸ್. ಉಮೇಶ್ ಸಲ್ಲಿಸಿರುವ ಅರ್ಜಿಯನ್ನು ಮಂಗಳವಾರ ವಿಚಾರಣೆ ನಡೆಸಿದ ಸಿಜೆ ಎ.ಎಸ್. ಓಕ್ ನೇತೃತ್ವದ ವಿಭಾಗೀಯ ಪೀಠ, ಸರ್ಕಾರದ ಮುಖ್ಯ ಕಾರ್ಯದರ್ಶಿ, ಗೃಹ ಇಲಾಖೆ ಕಾರ್ಯದರ್ಶಿ, ನಗರ ಭೂಸಾರಿಗೆ ನಿರ್ದೇಶನಾಲಯ, ತೋಟಗಾರಿಕೆ ಇಲಾಖೆ ಪ್ರಧಾನ … Continue reading ಕಬ್ಬನ್ಪಾರ್ಕ್ನಲ್ಲಿ ವಾಹನ ಸಂಚಾರ ನಿರ್ಬಂಧ ಕೋರಿದ ಪಿಐಎಲ್: ಸರ್ಕಾರಕ್ಕೆ ನೋಟಿಸ್
Copy and paste this URL into your WordPress site to embed
Copy and paste this code into your site to embed