More

    ಕಾರೊಳಗೆ ಕುಳಿತು ರಸ್ತೆ ಮೇಲೆ ನೋಟುಗಳನ್ನು ಎಸೆಯುತ್ತ ಹೋದ್ರು; ಕೊನೆಗೆ ಬಯಲಾಯಿತು ಉದ್ದೇಶ!

    ಹರಿಯಾಣ: ಬಿಟ್ಟಿ ಪ್ರಚಾರಕ್ಕೆ ಒಂದಷ್ಟು ನೋಟುಗಳನ್ನು ಬೆಂಗಳೂರಿನ ಕೆ.ಆರ್​.ಮಾರುಕಟ್ಟೆ ಮೇಲ್ಸೇತುವೆ ಮೇಲಿಂದ ವ್ಯಕ್ತಿಯೊಬ್ಬ ಎಸೆದ ಪ್ರಕರಣವನ್ನು ನೆನಪಿಸುವಂಥ ಘಟನೆ ಇದು. ಇಲ್ಲೊಂದಿಬ್ಬರು ಯುವಕರು ಕಾರಿನಲ್ಲಿ ಹೋಗುತ್ತ ನೋಟುಗಳನ್ನು ರಸ್ತೆ ತುಂಬಾ ಎಸೆಯುತ್ತ ಹೋಗಿದ್ದಾರೆ.

    ಇದನ್ನೂ ಓದಿ: ಹತ್ತನೇ ತರಗತಿ ವಿದ್ಯಾರ್ಥಿನಿಗೆ ಹೃದಯಾಘಾತ; ಫ್ರೆಂಡ್ ಜತೆ ಮಾತನಾಡುತ್ತಲೇ ಕುಸಿದು ಬಿದ್ದು ಸಾವು

    ಇಬ್ಬರು ಯುವಕರು ಕಾರಿನಲ್ಲಿ ಹೋಗುತ್ತ ರಸ್ತೆ ಮೇಲೆ ನೋಟುಗಳನ್ನು ಎಸೆಯುತ್ತ ಹೋಗಿದ್ದಾರೆ. ಈ ದೃಶ್ಯಾವಳಿಯ ವಿಡಿಯೋ ತುಣುಕು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಕುತೂಹಲ ಕೆರಳಿಸಿತ್ತು. ಆದರೆ ಈ ಬಗ್ಗೆ ತನಿಖೆ ನಡೆಸಿದ್ದ ಪೊಲೀಸರು ಒಂದಷ್ಟು ಮಾಹಿತಿ ಪತ್ತೆ ಮಾಡಿದ್ದಾರೆ.

    ಇದನ್ನೂ ಓದಿ: 5 ಮತ್ತು 8ನೇ ತರಗತಿ ಬೋರ್ಡ್​ ಎಕ್ಸಾಂ; ಹೈಕೋರ್ಟ್​ನಲ್ಲಿ ಇಂದೇನಾಯ್ತು?

    ಹರಿಯಾಣದ ಗುರುಗ್ರಾಮದಲ್ಲಿ ಈ ಘಟನೆ ನಡೆದಿದೆ. ಇದಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಗುರುತಿಸಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾಗಿ ತಿಳಿಸಿದ್ದಾರೆ. ಅದರಲ್ಲೂ ಆರೋಪಿಗಳು ಸಿನಿಮಾವೊಂದರ ದೃಶ್ಯವನ್ನು ಮರುಸೃಷ್ಟಿ ಮಾಡುವ ಸಲುವಾಗಿ ಈ ಕೃತ್ಯ ಎಸಗಿದ್ದರು ಎಂಬುದನ್ನೂ ತಿಳಿಸಿದ್ದಾರೆ.

    ಇದನ್ನೂ ಓದಿ: ಬಿಟ್ಟಿ ಪ್ರಚಾರಕ್ಕಾಗಿ ಚಿಲ್ರೆ ಕೆಲಸ: ತನ್ನ ಸಂಸ್ಥೆಯ ಮಾರ್ಕೆಟಿಂಗ್​ಗಾಗಿ ಫ್ಲೈಓವರ್​ ಮೇಲಿಂದ ಹಣ ಎಸೆದೆ ಎಂದು ತಪ್ಪೊಪ್ಪಿಕೊಂಡ

     

    ಒಬ್ಬರು ಅಥವಾ ಇಬ್ಬರು ಮಕ್ಕಳಿರುವ ದಂಪತಿಗೆ ಭರ್ಜರಿ ಆಫರ್​: ಮೂರನೇ ಮಗುವಿಗೆ ಜನ್ಮನೀಡಿದರೆ 50 ಸಾವಿರ ರೂಪಾಯಿ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts