More

    ಸೈಕಲ್‌ಗೆ ಬೈಕ್ ಡಿಕ್ಕಿ, ಓರ್ವ ಮೃತ್ಯು

    ಕುಂದಾಪುರ: ರಾಷ್ಟ್ರೀಯ ಹೆದ್ದಾರಿ-66 ತಲ್ಲೂರು ಜಂಕ್ಷನ್ ಸಮೀಪ ಶುಕ್ರವಾರ ಬೈಕ್ ಹಾಗೂ ಸೈಕಲ್ ನಡುವೆ ಸಂಭವಿಸಿದ ಅಪಘಾತದಲ್ಲಿ ಸಹಸವಾರ ಮಂಜುನಾಥ ಎಂಬುವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೆಂಡೋನ್ಸಾ ಎಂಬುವರು ಮಂಜುನಾಥ ಎಂಬವರ ಸಹಸವಾರರನ್ನಾಗಿ ಕುಳ್ಳಿರಿಸಿಕೊಂಡು ಬರುತ್ತಿದ್ದು, ಅತೀವೇಗ ಹಾಗೂ ನಿರ್ಲಕ್ಷೃದಿಂದ ಚಾಲನೆ ಮಾಡಿಕೊಂಡು ಬಂದು ಸೈಕಲಿಗೆ ಹಿಂದಿನಿಂದ ಡಿಕ್ಕಿ ಹೊಡೆದಿದ್ದರು, ಸೈಕಲ್ ಸವಾರ ರಾಘವೇಂದ್ರ ಹಾಗೂ ಬೈಕ್ ಸವಾರ ಮೆಂಡೋನ್ಸಾ ಗಾಯಗೊಂಡು ಕುಂದಾಪುರ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕುಂದಾಪುರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts