More

    Photo Gallery| ಅಂಫಾನ್​ ಅನಾಹುತ: ಪಶ್ಚಿಮ ಬಂಗಾಳದಲ್ಲಿ ಪ್ರಧಾನಿ ಮೋದಿ ವೈಮಾನಿಕ ಪರೀಕ್ಷೆಯ ಚಿತ್ರಣ

    ಕರೊನಾ ಭೀತಿ ಒಂದೆಡೆಯಾದರೆ ಅಂಫಾನ್ ಚಂಡಮಾರುತದ ಹೊಡೆತಕ್ಕೆ ಪಶ್ಚಿಮ ಬಂಗಾಳ ನಲುಗಿ ಹೋಗಿದ್ದು, ಈವರೆಗೂ 80 ಮಂದಿ ಅಸುನೀಗಿದ್ದು, ಸಾಕಷ್ಟು ಆಸ್ತಿ-ಪಾಸ್ತಿ ನಷ್ಟ ಉಂಟಾಗಿದೆ. ನಿನ್ನೆ (ಶುಕ್ರವಾರ) ರಾಜ್ಯಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರೊಂದಿಗೆ ವೈಮಾನಿಕ ಪರೀಕ್ಷೆ ನಡೆಸಿ, ಪರಿಸ್ಥಿತಿಯನ್ನು ಅವಲೋಕಿಸಿದರು. ಅಲ್ಲದೆ, ರಾಜ್ಯಕ್ಕೆ 1 ಸಾವಿರ ಕೋಟಿ ರೂ. ನೆರವು ನೀಡುವುದಾಗಿಯೂ ಭರವಸೆ ನೀಡಿದ್ದಾರೆ. ಮೋದಿ ಅವರ ವೈಮಾನಿಕ ಸಮೀಕ್ಷೆಯ ಫೋಟೋಗಳನ್ನು ಈ ಕೆಳಗೆ ಕಾಣಬಹುದಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts