ತೀವ್ರ ಸ್ವರೂಪ ಪಡೆದುಕೊಂಡ ಹಮೂನ್ ಚಂಡಮಾರುತ; 7 ರಾಜ್ಯಗಳಲ್ಲಿ ಕಟ್ಟೆಚ್ಚರ

ನವದೆಹಲಿ: ಬಂಗಾಳ ಕೊಲ್ಲಿಯಲ್ಲಿ ಹಮೂನ್​ ಚಂಡಮಾರುತ ತೀವ್ರ ಸ್ವರೂಪ ಪಡೆದಿದ್ದು, 7 ರಾಜ್ಯಗಳಲ್ಲಿ ಕಟ್ಟೆಚ್ಚರ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಕುರಿತು ಪ್ರಕಟಣೆ ಒಂದನ್ನು ಹೊರಡಿಸಿರುವ ಹವಾಮಾನ ಇಲಾಖೆ ವಾಯುವ್ಯ ಬಂಗಾಳ ಕೊಲ್ಲಿಯಲ್ಲಿ ಹಮೂನ್ ಚಂಡಮಾರುತವು ತೀವ್ರ ಸ್ವರೂಪ ಪಡೆದಿದ್ದು, ಈಶಾನ್ಯದತ್ತ ಚಲಿಸುವ ಸಾಧ್ಯತೆಯಿದೆ ಎಂದು ಮಾಹಿತಿ ನೀಡಿದೆ. ಇದನ್ನೂ ಓದಿ: ದುರ್ಗಾ ಪೂಜೆ ವೇಳೆ ಕಾಲ್ತುಳಿತ; ಬಾಲಕ ಸೇರಿದಂತೆ ಮೂವರು ಮೃತ್ಯು ಮುಂದಿನ ಆರು ತಾಸಿನೊಳಗೆ ಹಮೂನ್ ಚಂಡಮಾರುತ ತೀವ್ರ ಸ್ವರೂಪ ಪಡೆಯಲಿದ್ದು, … Continue reading ತೀವ್ರ ಸ್ವರೂಪ ಪಡೆದುಕೊಂಡ ಹಮೂನ್ ಚಂಡಮಾರುತ; 7 ರಾಜ್ಯಗಳಲ್ಲಿ ಕಟ್ಟೆಚ್ಚರ