More

    ಆನೇಕಲ್​ನಲ್ಲಿ ಸಿಲಿಂಡರ್​ ಸ್ಫೋಟಕ್ಕೆ ಇಡೀ ಅಂಗಡಿಯೇ ಧ್ವಂಸ: ಓರ್ವ ವ್ಯಕ್ತಿಯ ಸ್ಥಿತಿ ಗಂಭೀರ

    ಆನೇಕಲ್: ಸಿಲಿಂಡರ್​ ಸ್ಫೋಟಕ್ಕೆ ಇಡೀ ಅಂಗಡಿಯೇ ಧ್ವಂಸವಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ತಾಲ್ಲೂಕಿನ ಮುತ್ತಾನಲ್ಲೂರಿನಲ್ಲಿ ನಡೆದಿದೆ.

    Anekal Cylinder Blast

    ಮುತ್ತಾನಲ್ಲೂರು ಸರ್ಕಲ್​​ನಲ್ಲಿರುವ . ಸ್ಟವ್ ರಿಪೇರಿ ಅಂಗಡಿಯಲ್ಲಿ ಸಿಲಿಂಡರ್​ ಸ್ಫೋಟಗೊಂಡಿದ್ದು, ಇದರ ಪರಿಣಾಮ ಸುತ್ತಮುತ್ತಲಿನ ಅಂಗಡಿ, ಮನೆಗಳಿಗೂ ಹಾನಿಯಾಗಿದೆ. ಘಟನೆಯಲ್ಲಿ ವ್ಯಕ್ತಿಯೋರ್ವನಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

    ಇದನ್ನೂ ಓದಿ: 500 ವರ್ಷಗಳ ಹಿಂದೆ ನಿರ್ಮಾಣವಾದ ಮ್ಯಾಜಿಕಲ್​ ಬಾವಿಯ ಬಗ್ಗೆ ತಿಳಿದ್ರೆ ನಿಮ್ಮ ಹುಬ್ಬೇರುವುದು ಗ್ಯಾರೆಂಟಿ!

    Anekal Cylinder Blast

    ಸೂರ್ಯಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಸೂರ್ಯಸಿಟಿ ಪೊಲೀಸರು ಅಂಗಡಿ ಪರಿಶೀಲನೆ ನಡೆಸಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. (ದಿಗ್ವಿಜಯ ನ್ಯೂಸ್​)

    ಎಚ್​.ಡಿ.ರೇವಣ್ಣ ನಾಮಪತ್ರ ಸಲ್ಲಿಕೆ; ಪತ್ನಿ ಭವಾನಿ ಬಳಿ ಇದೆ ಕೆಜಿಗಟ್ಟಲೆ ಬೆಳ್ಳಿ-ಬಂಗಾರ

    ರಾಜ್ಯದಲ್ಲಿ ಕೋವಿಡ್​ ಸಕ್ರಿಯ ಪ್ರಕರಣಗಳ ಸಂಖ್ಯೆ 2 ಸಾವಿರಕ್ಕೆ ಏರಿಕೆ; ಲಸಿಕೆ ಪಡೆಯಲು ಜನರ ನಿರಾಸಕ್ತಿ

    ಪ್ರತಾಪ್​ಸಿಂಹ-ಶ್ರೀವತ್ಸಗೆ ರಾಮದಾಸ್​ ಅಭಿಮಾನಿಗಳ ತಡೆ; ಅರ್ಧ ಗಂಟೆಯಿಂದ ಭೇಟಿಗಾಗಿ ಕಾಯುತ್ತಿರುವ ಸಂಸದ-ಅಭ್ಯರ್ಥಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts