ಆನೇಕಲ್​ನಲ್ಲಿ ಸಿಲಿಂಡರ್​ ಸ್ಫೋಟಕ್ಕೆ ಇಡೀ ಅಂಗಡಿಯೇ ಧ್ವಂಸ: ಓರ್ವ ವ್ಯಕ್ತಿಯ ಸ್ಥಿತಿ ಗಂಭೀರ

ಆನೇಕಲ್: ಸಿಲಿಂಡರ್​ ಸ್ಫೋಟಕ್ಕೆ ಇಡೀ ಅಂಗಡಿಯೇ ಧ್ವಂಸವಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ತಾಲ್ಲೂಕಿನ ಮುತ್ತಾನಲ್ಲೂರಿನಲ್ಲಿ ನಡೆದಿದೆ. ಮುತ್ತಾನಲ್ಲೂರು ಸರ್ಕಲ್​​ನಲ್ಲಿರುವ . ಸ್ಟವ್ ರಿಪೇರಿ ಅಂಗಡಿಯಲ್ಲಿ ಸಿಲಿಂಡರ್​ ಸ್ಫೋಟಗೊಂಡಿದ್ದು, ಇದರ ಪರಿಣಾಮ ಸುತ್ತಮುತ್ತಲಿನ ಅಂಗಡಿ, ಮನೆಗಳಿಗೂ ಹಾನಿಯಾಗಿದೆ. ಘಟನೆಯಲ್ಲಿ ವ್ಯಕ್ತಿಯೋರ್ವನಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇದನ್ನೂ ಓದಿ: 500 ವರ್ಷಗಳ ಹಿಂದೆ ನಿರ್ಮಾಣವಾದ ಮ್ಯಾಜಿಕಲ್​ ಬಾವಿಯ ಬಗ್ಗೆ ತಿಳಿದ್ರೆ ನಿಮ್ಮ ಹುಬ್ಬೇರುವುದು ಗ್ಯಾರೆಂಟಿ! ಸೂರ್ಯಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. … Continue reading ಆನೇಕಲ್​ನಲ್ಲಿ ಸಿಲಿಂಡರ್​ ಸ್ಫೋಟಕ್ಕೆ ಇಡೀ ಅಂಗಡಿಯೇ ಧ್ವಂಸ: ಓರ್ವ ವ್ಯಕ್ತಿಯ ಸ್ಥಿತಿ ಗಂಭೀರ