ಸಿಲಿಂಡರ್​ ಸ್ಫೋಟ; ಚಿಕಿತ್ಸೆ ಫಲಕಾರಿಯಾಗದೆ ತಂದೆ-ಮಗು ಸಾವು

ಬೆಂಗಳೂರು: ಡಿಸೆಂಬರ್​ 19ರಂದು ನಗರದ ಬೇಗೂರಿನಲ್ಲಿ ಸಂಭವಿಸಿದ ಸಿಲಿಂಡರ್​ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಂತೆ ಗಂಭೀರವಾಗಿ ಗಾಯಗೊಂಡಿದ್ದ ತಂದೆ ಹಾಗೂ ಮಗು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಮೃತರನ್ನು ಸಂದೇಶ್ (30) ಹಾಗೂ ರೋಹನ್ (2.5) ಎಂದು ಗುರುತಿಸಲಾಗಿದ್ದು, ಘಟನೆಯಲ್ಲಿ ಗಾಯಗೊಂಡಿದ್ದ ಮೂವರ ಸ್ಥಿತಿ ಚಿಂತಾಜನಕವಾಗಿದ್ದು, ಚಿಕಿತ್ಸೆ ಮುಂದುವರೆಸಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಇದನ್ನೂ ಓದಿ: ಸಂಸತ್​ ಅಧಿವೇಶನದ ವೇಳೆ ಭದ್ರತಾ ಲೋಪದ ಬಗ್ಗೆ ಬಿಟ್ಟು ಬೇರೆ ಏನಾದರೂ ಕೇಳಿ: ಪ್ರತಾಪ್ ಸಿಂಹ ಗಂಭೀರವಾಗಿ ಗಾಯಗೊಂಡಿದ್ದ ಸಂದೇಶ್​ … Continue reading ಸಿಲಿಂಡರ್​ ಸ್ಫೋಟ; ಚಿಕಿತ್ಸೆ ಫಲಕಾರಿಯಾಗದೆ ತಂದೆ-ಮಗು ಸಾವು