More

    ಸಿದ್ದರಾಮಯ್ಯ ಅಸಮಾಧಾನದ ಬೆನ್ನಲ್ಲೆ ಎಚ್ಚೆತ್ತ ಡಿಕೆಶಿ: ಖಾಸಗಿ ಕಾರ್ಯಕ್ರಮದಲ್ಲಿ ಒಗ್ಗಟ್ಟು ಪ್ರದರ್ಶನ

    ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಮಾಧಾನದ ಬೆನ್ನಲ್ಲೆ ಎಚ್ಚೆತ್ತುಕೊಂಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಖಾಸಗಿ ಕಾರ್ಯಕ್ರಮದಲ್ಲಿ ಒಗ್ಗಟ್ಟು ಪ್ರದರ್ಶನ ಮಾಡಿದ್ದಾರೆ.

    ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಬ್ಯಾಡ್ಜ್ ಹಾಕಿದ ಡಿಕೆಶಿ ಕ್ಯಾಮೆರಾಗೆ ಒಟ್ಟಿಗೆ ಪೋಸ್​ ನೀಡುವ ಮೂಲಕ ಒಗ್ಗಟ್ಟು ಪ್ರದರ್ಶಿಸಿದರು. ಈ ಮೂಲಕ ನಮ್ಮ ನಡುವೆ ಯಾವುದೇ ಅಸಮಾಧಾನ ಇಲ್ಲ ಎಂಬುದನ್ನು ಬಿಂಬಿಸುವ ಪ್ರಯತ್ನ ಮಾಡಿದರು.

    ಇದನ್ನೂ ಓದಿ: ನಮಗೆ ಸಿದ್ದರಾಮಯ್ಯ ಜತೆ ಒಳ ಒಪ್ಪಂದದ ಅವಶ್ಯಕತೆ ಇಲ್ಲ: ಬಿ.ವೈ. ವಿಜಯೇಂದ್ರ

    ಸಿದ್ದರಾಮಯ್ಯ ಅಸಮಾಧಾನ

    ಕೊನೆಯ ಪಟ್ಟಿಯಲ್ಲಿ ತಮ್ಮ ಬೆಂಬಲಿಗರಿಗೆ ಟಿಕೆಟ್ ಕೈ ತಪ್ಪಿತ್ತು. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಅಸಮಾಧಾನಗೊಂಡಿದ್ದರು. ಈಗ ಒಂದು ಹೆಜ್ಜೆ ಮುಂದಕ್ಕೆ ಹೋಗಿ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್​ ಬ್ಯಾಡ್ಜ್ ಹಾಕಿ, ಕ್ಯಾಮೆರಾಗೆ ಒಟ್ಟಿಗೆ ಪೋಸ್​ ನೀಡುವ ಮೂಲಕ ಡಿಕೆಶಿ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂಬ ಸಂದೇಶವನ್ನು ಸಾರಿದ್ದಾರೆ. (ದಿಗ್ವಿಜಯ ನ್ಯೂಸ್​)

    D K Shivakumar, Siddaramaiah,

    ಕೇರಳದಲ್ಲಿ ಪ್ರಧಾನಿ ಮೋದಿ ಕೊಲ್ಲುವುದಾಗಿ ಬೆದರಿಕೆ ಪತ್ರ: ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

    ಕಾಂಗ್ರೆಸ್​ನ ಗುಂಡಿಯೊಳಗೆ ನೀರಿಲ್ಲ! ಡಿಕೆಶಿ ಟೀಕೆಗೆ ಟಾಂಗ್ ನೀಡಿದ ಸಿಎಂ

    ಮಸ್ಕ್​​ ಭಯ್ಯಾ…ಧನ್ಯವಾದ..ನನ್ನ ಹೆಸರಿನ ಮುಂದೆ ಬ್ಲೂ ಟಿಕ್ ಮತ್ತೆ ಬಂದಿದೆ: ಅಮಿತಾಭ್​ ಬಚ್ಚನ್​​

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts