ಮೆಟ್ರೋ ರೈಲು ಬಿಡದಿವರೆಗೂ ವಿಸ್ತರಣೆಗೆ ಡಿಪಿಆರ್ ರೆಡಿಯಾಗ್ತಿದೆ:  ಡಿಕೆಶಿ ಮಹತ್ವದ ಘೋಷಣೆ

ಬೆಂಗಳೂರು: ಬಿಡದಿಯನ್ನು ಗ್ರೇಟರ್ ಬೆಂಗಳೂರಿಗೆ ಸೇರಿಸುತ್ತಿದ್ದೇವೆ. ಬಿಡದಿಗೆ ಮೆಟ್ರೋ ಬಂದೇ ಬರುತ್ತೆ. ಇದಕ್ಕೆ ಡಿಪಿಆರ್ ರೆಡಿ ಮಾಡ್ತಿದ್ದೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು. ಇದನ್ನೂ ಓದಿ:ಮದ್ಯದ ನಶೆ ಏರಿದ್ಮೇಲೆ ಹಳೆ ಬಟ್ಟೆ ಹಾಕಿಕೊಂಡು ಭಿಕ್ಷುಕನಾಗ್ತಿದ್ದ! ಗಣ್ಯರಿಗೆ ಸನ್ಮಾನ ಮಾಡ್ತಿದ್ದ ಈ ರಾಜ! ಸಾರಿಗೆ ಇಲಾಖೆಯಿಂದ ರಾಮನಗರ ಜಿಲ್ಲೆಗೆ ನೀಡಲಾದ ಕೆಎಸ್‌ಆರ್‌ಟಿಸಿಯ ನೂತನ ವಿನ್ಯಾಸದ 25 ಅಶ್ವಮೇಧ ಕ್ಲಾಸಿಕ್ ಬಸ್‌ಗಳಿಗೆ ಚಾಲನೆ ನೀಡಿ ಮಾತನಾಡಿ, ಲೋಕಸಭೆ ಚುನಾವಣೆ ನಂತರ ಇನ್ನಷ್ಟು ಮಾಹಿತಿ ತಿಳಿಸುತ್ತೇನೆ ಎಂದು ತಿಳಿಸಿದರು. ದೇಶದಲ್ಲಿ … Continue reading ಮೆಟ್ರೋ ರೈಲು ಬಿಡದಿವರೆಗೂ ವಿಸ್ತರಣೆಗೆ ಡಿಪಿಆರ್ ರೆಡಿಯಾಗ್ತಿದೆ:  ಡಿಕೆಶಿ ಮಹತ್ವದ ಘೋಷಣೆ