More

    ಡಿ.ಕೆ.ಶಿವಕುಮಾರ್​ಗೆ ಕೆಪಿಸಿಸಿ ಅಧ್ಯಕ್ಷನ ಪಟ್ಟ

    ಬೆಂಗಳೂರು: ದಿನೇಶ್​ ಗುಂಡೂರಾವ್ ರಾಜೀನಾಮೆ ಬಳಿಕ ಖಾಲಿಯಿದ್ದ ಕೆಪಿಸಿಸಿ ಅಧ್ಯಕ್ಷನ ಪಟ್ಟ ಮಾಜಿ ಸಚಿವ, ಶಾಸಕ ಡಿ.ಕೆ.ಶಿವಕುಮಾರ್​ಗೆ ಒಲಿದಿದೆ.

    ಈಶ್ವರ್​ ಖಂಡ್ರೆ, ಸತೀಶ್ ಜಾರಕಿಹೊಳಿ ಹಾಗೂ ಸಲೀಂ ಅಹಮದ್​ ಕಾರ್ಯಾಧ್ಯಕ್ಷರಾಗಿ ನೇಮಕಗೊಂಡಿದ್ದಾರೆ. ಪ್ರತಿಪಕ್ಷ ನಾಯಕ ಹಾಗೂ ಸಿಎಲ್​ಪಿ ನಾಯಕನ ಸ್ಥಾನದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯನವರೇ ಮುಂದುವರಿಯಲಿದ್ದಾರೆ.

    ಹಾಗೇ ವಿಧಾನಸಭಾ ಮುಖ್ಯಸಚೇತಕರಾಗಿ ಶಾಸಕ ಅಜಯ್​ ಸಿಂಗ್​ ಮತ್ತು ವಿಧಾನ ಪರಿಷತ್​ ಮುಖ್ಯ ಸಚೇತಕರನ್ನಾಗಿ ಎಂಎಲ್​ಸಿ ಎಂ.ನಾರಾಯಣ ಸ್ವಾಮಿ ಅವರನ್ನು ನೇಮಕ ಮಾಡಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್​ ಆದೇಶ ಹೊರಡಿಸಿದ್ದಾರೆ. 

    ಡಿ.ಕೆ.ಶಿವಕುಮಾರ್​ಗೆ ಕೆಪಿಸಿಸಿ ಅಧ್ಯಕ್ಷನ ಪಟ್ಟ

    ಮಿಷನ್ ಮಧ್ಯಪ್ರದೇಶ ಆಯಿತು… ಬಿಜೆಪಿ ಅಜೆಂಡಾದಲ್ಲಿ ಮುಂದಿನದು ರಾಜಸ್ಥಾನ?

    ‘ಕೈ’ ಬಿಡಿಸಿಕೊಂಡು ಹೋಗಿ ‘ಕಮಲ’ ಹಿಡಿದ ಜ್ಯೋತಿರಾದಿತ್ಯ ಸಿಂಧಿಯಾ…ಅಂತೂ ಬಿಜೆಪಿಗೆ ಸೇರ್ಪಡೆಯಾಗಿಯೇ ಬಿಟ್ಟರು…

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts