ಡಿ.ಕೆ.ಶಿವಕುಮಾರ್ ಡ್ಯಾನ್ಸ್ ಚಿತ್ರೀಕರಣಕ್ಕೆ ಅಡ್ಡಿ, ಡ್ರೋಣ್ ಕ್ಯಾಮೆರಾ ಕಿತ್ತೊಯ್ದ ರಾಹುಲ್ ಭದ್ರತಾ ಸಿಬ್ಬಂದಿ
ಚಾಮರಾಜನಗರ: ಕಾಂಗ್ರೆಸ್ನವರು ದೇಶಾದ್ಯಂತ ಕೈಗೊಂಡಿರುವ ಭಾರತ್ ಜೋಡೋ ಯಾತ್ರೆ ಕರ್ನಾಟಕಕ್ಕೆ ಪ್ರವೇಶಿಸಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡ ಕರುನಾಡಿಗೆ ಪ್ರವೇಶ ಮಾಡಿದ್ದಾರೆ. ಇಲ್ಲಿ ಕೆಲವೊಂದು ಕುತೂಹಲ ಕೆರಳಿಸುವಂಥ ಘಟನೆಗಳೂ ನಡೆದಿವೆ. ಭಾರತ್ ಜೋಡೋ ಯಾತ್ರೆ ಚಾಮರಾಜನಗರಕ್ಕೆ ತಲುಪಿದ್ದು, ಗುಂಡ್ಲುಪೇಟೆ ತಾಲೂಕಿನ ಬೇಗೂರು ಗ್ರಾಮಕ್ಕೆ ಪಾದಯಾತ್ರೆ ಮೂಲಕ ರಾಹುಲ್ ಗಾಂಧಿ ಪ್ರವೇಶ ಮಾಡಿದ್ದಾರೆ. ಪಾದಯಾತ್ರೆ ಬಳಿಕ ಇಂದು ರಾಹುಲ್ ಬೇಗೂರಿನಲ್ಲೇ ವಾಸ್ತವ್ಯ ಹೂಡಲಿದ್ದು, ಅದಕ್ಕೆ ಬೇಕಾದ ಎಲ್ಲ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಇದಕ್ಕೂ ಮುನ್ನ ಪಾದಯಾತ್ರೆಯಲ್ಲಿ ಮುಂದಿನ ಮುಖ್ಯಮಂತ್ರಿ … Continue reading ಡಿ.ಕೆ.ಶಿವಕುಮಾರ್ ಡ್ಯಾನ್ಸ್ ಚಿತ್ರೀಕರಣಕ್ಕೆ ಅಡ್ಡಿ, ಡ್ರೋಣ್ ಕ್ಯಾಮೆರಾ ಕಿತ್ತೊಯ್ದ ರಾಹುಲ್ ಭದ್ರತಾ ಸಿಬ್ಬಂದಿ
Copy and paste this URL into your WordPress site to embed
Copy and paste this code into your site to embed