ಚೆನ್ನೈ: ತಾನು ಓದಿದ ಶಾಲೆಯ ವಾರ್ಷಿಕೋತ್ಸವದಲ್ಲಿ ಪಾಲ್ಗೊಳ್ಳಲು ಆಗಮಿಸಿದ ದಲಿತ ಸಮುದಾಯದ ಯುವಕನನ್ನು ಅಮಾನುಷವಾಗಿ ಥಳಿಸಿರುವ ಘಟನೆ ತಮಿಳುನಾಡಿದ ತಿರುಪ್ಪೂರು ಜಿಲ್ಲೆಯ ಅಮರಾವತಿಪಾಳ್ಯಂನಲ್ಲಿ ನಡೆದಿದೆ. ಹಲ್ಲೆಗೊಳಗಾದ ಶ್ಯಾಮ್ಕುಮಾರ್ ಗಂಭೀರವಾಗಿ ಗಾಯಗೊಂಡಿದ್ದು ಈತನನ್ನು ಹೆಚ್ಚಿನ ಚಿಕಿತ್ಸೆಗಾಗಿ ತಿರುಪ್ಪೂರು ಮೆಡಿಕಲ್ ಕಾಲೇಜು, ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಸಂಬಂಧ ಪೊಲೀಸರು ಕಾರ್ತಿಕ್ ಹಾಗೂ ಬಾಲಸುಬ್ರಮಣಿಯಂ ಎಂಬುವವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಾರ್ಚ್ 22ರಂದು ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಇದನ್ನೂ ಓದಿ: ಬೆಟ್ಟಿಂಗ್ ವ್ಯಾಮೋಹಕ್ಕೆ ಬಿದ್ದು 1.5 ಕೋಟಿ ರೂ. ಕಳೆದುಕೊಂಡ … Continue reading ತಾನು ಓದಿದ ಶಾಲೆಯ ಕಾರ್ಯಕ್ರಮದಲ್ಲಿ ಭಾಗಿಯಾಗಲು ಬಂದಿದ್ದ ದಲಿತ ಯುವಕನಿಗೆ ಥಳಿತ; ಚುನಾವಣಾ ಕರ್ತವ್ಯ ನೆಪವೊಡ್ಡಿ ಆರೋಪಿಗಳನ್ನು ಬಂಧಿಸದ ಪೊಲೀಸರು
Copy and paste this URL into your WordPress site to embed
Copy and paste this code into your site to embed