ಅಲೆಗೆ ಸಿಲುಕಿ ಮೀನುಗಾರಿಕೆ ದೋಣಿಗೆ ಹಾನಿ

Ksd_Boat

ಕಾಸರಗೋಡು: ನೀಲೇಶ್ವರ ತೈಕಡಪ್ಪುರ ಆಳಸಮುದ್ರದಲ್ಲಿ ಬಲವಾದ ಅಲೆಗೆ ಸಿಲುಕಿದ ಮೀನುಗಾರಿಕಾ ದೋಣಿ ಹಾನಿಗೀಡಾಗಿದೆ. ದೋಣಿಯಲ್ಲಿದ್ದ ನಾಲ್ಕು ಮಂದಿ ಕಾರ್ಮಿಕರು ಪವಾಡಸದೃಶ ರೀತಿಯಲ್ಲಿ ಪಾರಾಗಿದ್ದಾರೆ. ಮೀನುಗಾರರಾದ ನಾರಾಯಣ, ಮಹಮ್ಮದ್, ಪ್ರಮೋದ್ ಹಾಗೂ ನಾರಾಯಣನ್ ಎಂಬುವರು ಪಾರಾದವರು.

ಉಮೇಶ್ ಎಂಬುವರ ಮಾಲೀಕತ್ವದ ದೋಣಿ ಇದಾಗಿದ್ದು, ಆಳಸಮುದ್ರದಲ್ಲಿ ಯಂತ್ರ ಸ್ಥಗಿತಗೊಂಡಿತ್ತು. ಇದಾದ ಅಲ್ಪ ಹೊತ್ತಿನಲ್ಲಿ ಬಲವಾದ ಅಲೆ ಅಪ್ಪಳಿಸಿದೆ. ದೋಣಿಯಲ್ಲಿದ್ದವರು ನೀರಿಗೆ ಬಿದ್ದಿದ್ದು, ಇತರ ಮೀನುಗಾರರು ರಕ್ಷಿಸಿದ್ದಾರೆ.

Share This Article

ಪೂರ್ವಾಭಿಮುಖವಾಗಿ ಕುಳಿತು ಪೂಜೆ ಮಾಡುವುದೇಕೆ?; ಇಲ್ಲಿದೆ ಈ ಮಾತಿನ ಹಿಂದಿನ ಅಸಲಿ ಕಾರಣ | Health Tips

ಪೂಜೆ ಮಾಡುವಾಗ ಹೇಗೆ ನಿಯಮಗಳು ಮತ್ತು ನಿಬಂಧನೆಗಳನ್ನು ಮನಸ್ಸಿನಲ್ಲಿಟ್ಟುಕೊಳ್ಳಲಾಗುತ್ತದೆಯೋ ಅದೇ ರೀತಿಯಲ್ಲಿ ದಿಕ್ಕನ್ನು ಸಹ ಮನಸ್ಸಿನಲ್ಲಿಟ್ಟುಕೊಳ್ಳುವುದು…

ಊಟದ ಬಳಿಕ ಹೊಟ್ಟೆಯು ಬಲೂನ್‌ನಂತೆ ಊದಿಕೊಳ್ಳುತ್ತದೆಯೇ?; ಸಮಸ್ಯೆಗೆ ಇಲ್ಲಿದೆ ಪರಿಹಾರ | Health Tips

ಇತ್ತೀಚೆಗೆ ಜೀವನಶೈಲಿ ಮತ್ತು ಊಟದಿಂದಾಗಿ ಗ್ಯಾಸ್​​ ಸಮಸ್ಯೆಯು ತುಂಬಾ ಸಾಮಾನ್ಯವಾಗಿದೆ. ಇದು ಅನೇಕ ಕಾರಣಗಳಿಂದ ಉಂಟಾಗಬಹುದು.…

ಕೂದಲು ಉದುರುವ ಸಮಸ್ಯೆ ಪರಿಹಾರಕ್ಕೆ ರಾಮಬಾಣ ಹರಳೆಣ್ಣೆ ಹೇರ್​​ ವಾಶ್​​​; ನಿಮಗಾಗಿ ಹೆಲ್ತಿ ಮಾಹಿತಿ | Health Tips

ನಮ್ಮ ಕೂದಲನ್ನು ಸ್ವಚ್ಛವಾಗಿಡಲು ಮತ್ತು ಕೂದಲು ಉದುರುವುದನ್ನು ತಡೆಯಲು ಏನೆನೋ ಮಾಡುತ್ತೇವೆ. ನಮ್ಮ ಕೂದಲಿನ ಬೆಳವಣಿಗೆಯ…